alex Certify BREAKING : ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಬಸ್ ಗೆ ಕಲ್ಲು ತೂರಿದ್ದ ಮೂವರು ‘ಕೈ’ ಕಾರ್ಯಕರ್ತರ ಬಂಧನ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಬಸ್ ಗೆ ಕಲ್ಲು ತೂರಿದ್ದ ಮೂವರು ‘ಕೈ’ ಕಾರ್ಯಕರ್ತರ ಬಂಧನ..!

ಮಂಗಳೂರು : ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಿದ್ದ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಮಂಗಳೂರಿನ ಬರ್ಕೆ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರು ನಗರ ಪಾಲಿಕೆಯ ನಾಮ ನಿರ್ದೇಶಿತ ಸದಸ್ಯ ಕಿಶೋರ್ ಶೆಟ್ಟಿ ಹಾಗೂ ಕೈ ಕಾರ್ಯಕರ್ತ ಶಾಹುಲ್ ಹಮೀದ್ ಹಾಗೂ ಅನ್ವರ್ ಎಂದು ಗುರುತಿಸಲಾಗಿದೆ . ಮಂಗಳೂರು ಪಾಲಿಕೆ ಕಚೇರಿ ಮುಂಭಾಗ ರಸ್ತೆ ತಡೆದು ಕಾಂಗ್ರೆಸ್ ಪ್ರತಿಭಟನೆ ಮಾಡ್ತಿದ್ದ ಸಂದರ್ಭದಲ್ಲಿ ಖಾಸಗಿ ಬಸ್ ನ ಗಾಜಿಗೆ ಕಲ್ಲು ಹೊಡೆದು ಗ್ಲಾಸ್ ಪುಡಿ ಪುಡಿ ಮಾಡಿದ್ದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...