alex Certify BIG NEWS : ‘KSRTC’ ಉಪಾಧ್ಯಕ್ಷರಾಗಿ ‘ಮಹಮ್ಮದ್ ರಿಜ್ವಾನ್ ನವಾಬ್’ ನೇಮಕ : ರಾಜ್ಯ ಸರ್ಕಾರ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘KSRTC’ ಉಪಾಧ್ಯಕ್ಷರಾಗಿ ‘ಮಹಮ್ಮದ್ ರಿಜ್ವಾನ್ ನವಾಬ್’ ನೇಮಕ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಮಹಮ್ಮದ್ ರಿಜ್ವಾನ್ ನವಾಬ್, ಮಾಜಿ ಸದಸ್ಯರು, ಬೆಂಗಳೂರು ಮಹಾನಗರ ಪಾಲಿಕೆ, ಗುರಪ್ಪನಪಾಳ್ಯ, ಬೆಂಗಳೂರು ಇವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ರಸ್ತೆ ಸಾರಿಗೆ ನಿಗಮಗಳ ಅಧಿನಿಯಮ, 1950ರ (1950ರ ಕೇಂದ್ರ ಅಧಿನಿಯಮ 64) ಕಲಂ 5ರ ಉಪ ಕಲಂ (2) ಮತ್ತು (3) ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿಯಮಾವಳಿಗಳು, 1961ರ ನಿಯಮ 3(3)ರಲ್ಲಿ ಪ್ರದತ್ತವಾದ    ಅಧಿಕಾರವನ್ನು ಚಲಾಯಿಸಿ, ಶ್ರೀ ಮಹಮ್ಮದ್ ರಿಜ್ವಾನ್ ನವಾಬ್, ಮಾಜಿ ಸದಸ್ಯರು, ಬೆಂಗಳೂರು ಮಹಾನಗರ ಪಾಲಿಕೆ, ಗುರಪ್ಪನಪಾಳ್ಯ, ಬೆಂಗಳೂರು ಇವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...