alex Certify BREAKING: ‘ಮೆಗ್ಗಾರ್’ ಯಂತ್ರದಿಂದ ಶಾಕ್ ಕೊಟ್ಟು ರೇಣುಕಾಸ್ವಾಮಿ ಕೊಲೆ : ‘FSL’ ವರದಿಯಲ್ಲಿ ಸ್ಪೋಟಕ ಮಾಹಿತಿ ಬಯಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ‘ಮೆಗ್ಗಾರ್’ ಯಂತ್ರದಿಂದ ಶಾಕ್ ಕೊಟ್ಟು ರೇಣುಕಾಸ್ವಾಮಿ ಕೊಲೆ : ‘FSL’ ವರದಿಯಲ್ಲಿ ಸ್ಪೋಟಕ ಮಾಹಿತಿ ಬಯಲು..!

ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿದೆ.

ಮೆಗ್ಗಾರ್ ಯಂತ್ರದ ಶಾಕ್ ಕೊಟ್ಟು ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ಇದೀಗ ಮೆಗ್ಗಾರ್ ಯಂತ್ರದ FSL  ರಿಪೋರ್ಟ್ ಪೊಲೀಸರ ಕೈ ಸೇರಿದ್ದು, ವರದಿಯಲ್ಲಿ ರೇಣುಕಾಸ್ವಾಮಿಗೆ ಮೆಗ್ಗಾರ್ ಯಂತ್ರದ ಶಾಕ್ ಕೊಟ್ಟು ಕೊಲೆ ಮಾಡಲಾಗಿದೆ ಎಂಬ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ನಂತರ ಮೆಗ್ಗಾರ್ ಯಂತ್ರದ ಶಾಕ್ ಕೊಟ್ಟು ಕೊಲೆ ಮಾಡಲಾಗಿದೆ. ಈ ಶಾಕ್ ನಿಂದ ಆತ ಮೃತಪಟ್ಟಿದ್ದಾನೆ ಎಂಬುದು ವರದಿಯಲ್ಲಿ ಧೃಡವಾಗಿದೆ.

ಇನ್ನೊಂದು ವಾರದಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಎಫ್ ಎಸ್ ಎಲ್ ವರದಿಗಳು ಪೊಲೀಸರ ಕೈ ಸೇರಲಿದ್ದು, ಡಿ ಗ್ಯಾಂಗ್ ಗೆ ಮತ್ತಷ್ಟು ಉರುಳಾಗುವ ಸಾಧ್ಯತೆಯಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...