alex Certify ಆನ್ಲೈನ್ ಆ್ಯಪ್ ನಂಬಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆನ್ಲೈನ್ ಆ್ಯಪ್ ನಂಬಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ

ಶಿವಮೊಗ್ಗ: ಆನ್ ಲೈನ್ ಆ್ಯಪ್ ನಂಬಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ.

ಭದ್ರಾವತಿಯ ಪೇಪರ್ ಟೌನ್ ಲೇಔಟ್ ನಿವಾಸಿ ಪ್ರದೀಪ್(27) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ಆನ್ಲೈನ್ ನಲ್ಲಿ ಹಣ ಹಾಕಿದರೆ ಡಬಲ್ ಆಗುತ್ತದೆ ಎಂದು ನಂಬಿ ಸಾಲ ಮಾಡಿ 91,000 ರೂ. ಹೂಡಿಕೆ ಮಾಡಿದ್ದ ಪ್ರದೀಪ್ ಹಣ ವಾಪಸ್ ಬಾರದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೇಪರ್ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...