alex Certify ಅಪಾಯಕಾರಿ `ಭೂಗತ’ ಅಪರಾಧಿಗಳೊಂದಿಗೆ ನಟ ದರ್ಶನ್ ಒಡನಾಟ : ನಟ ಚೇತನ್ ಅಹಿಂಸಾ ಸ್ಪೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಾಯಕಾರಿ `ಭೂಗತ’ ಅಪರಾಧಿಗಳೊಂದಿಗೆ ನಟ ದರ್ಶನ್ ಒಡನಾಟ : ನಟ ಚೇತನ್ ಅಹಿಂಸಾ ಸ್ಪೋಟಕ ಹೇಳಿಕೆ

ಬೆಂಗಳೂರು : ‘ಭೂಗತ’ ಅಪರಾಧಿಗಳೊಂದಿಗೆ ಒಡನಾಟ ಹೊಂದಿರುವುದು ದರ್ಶನ್ ಬಗ್ಗೆ ಸಾಕಷ್ಟು ಹೇಳುತ್ತದೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಚೇತನ್ ಅಹಿಂಸಾ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ರೌಡಿಗಳೊಂದಿಗಿನ ದರ್ಶನ್ರ ಚಿತ್ರವನ್ನು ಸಮರ್ಥಿಸಿಕೊಂಡ ಸುಮಲತಾ ‘ಕ್ರಿಮಿನಲ್ಸ್ ಹೊರತುಪಡಿಸಿ ಬೇರೆ ಯಾರು ಜೈಲಿನಲ್ಲಿದ್ದಾರೆ’ ಎಂದು ಹೇಳಿದ್ದಾರೆ.

ಸೆರೆವಾಸಕ್ಕೊಳಗಾದವರ ಅಪರಾಧಗಳಲ್ಲಿ ಕಾನೂನುಬಾಹಿರತೆ ಮತ್ತು ಅನೈತಿಕತೆಯ ವಿವಿಧ ಮಟ್ಟಗಳು ಅಸ್ತಿತ್ವದಲ್ಲಿವೆ ಎಂಬುದು ಸುಮಲತಾಗೆ ಅರ್ಥವಾಗಿಲ್ಲಅನೇಕರು ಸಣ್ಣ ಕಳ್ಳತನ ಅಥವಾ ಲಂಚದ ಆರೋಪಗಳಿಂದಾಗಿ ಜೈಲಿನಲ್ಲಿದ್ದರೆ, ಇತರರು ಘೋರ ಕೊಲೆ ಮತ್ತು ಅತ್ಯಾಚಾರ ಆರೋಪಗಳಿಂದಾಗಿ ಜೈಲಿನಲ್ಲಿದ್ದಾರೆ.ಕೆಲವು ಅತ್ಯಂತ ಅಪಾಯಕಾರಿ ಭೂಗತ ಅಪರಾಧಿಗಳೊಂದಿಗೆ ಒಡನಾಟ ಹೊಂದಿರುವುದು ದರ್ಶನ್ ಬಗ್ಗೆ ಸಾಕಷ್ಟು ಹೇಳುತ್ತದೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...