BREAKING NEWS: ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

ಮಡಿಕೇರಿ: ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ. ಅಕ್ಟೋಬರ್ 17ರಂದು ಬೆಳಗ್ಗೆ 7:40ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ.

ತುಲಾ ಲಗ್ನದಲ್ಲಿ ಜೀವನದಿ ಕಾವೇರಿ ಆವಿರ್ಭವಿಸಲಿದ್ದಾಳೆ. ಭಾಗಮಂಡಲದಲ್ಲಿ ಶಾಸ್ತ್ರ ನೋಡುವ ಕಾರ್ಯದಲ್ಲಿ ಮುಹೂರ್ತ ನಿಗದಿ ಮಾಡಲಾಗಿದೆ. ಅ. 17 ರಂದು ತಲಕಾವೇರಿಯಲ್ಲಿ ತೀರ್ಥಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಲಿದ್ದಾಳೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read