alex Certify BREAKING : ಬೆಂಗಳೂರಿನಲ್ಲಿ ‘ನಮ್ಮ ಮೆಟ್ರೋ’ ಟ್ರ್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ‘ನಮ್ಮ ಮೆಟ್ರೋ’ ಟ್ರ್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ.!

ಬೆಂಗಳೂರು : ಮೆಟ್ರೋ ಟ್ರ್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.
ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಏಕಾಏಕಿ ವ್ಯಕ್ತಿ ನಮ್ಮ ಮೆಟ್ರೋಗೆ ಜಿಗಿದಿದ್ದು, ಕೂಡಲೇ ಸಿಬ್ಬಂದಿಗಳು ಆತನನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಏಕಾಏಕಿ ವ್ಯಕ್ತಿ ನಮ್ಮ ಮೆಟ್ರೋಗೆ ಜಿಗಿದಿದ್ದು ಇದನ್ನು ಗಮನಿಸಿದ ಕೂಡಲೇ ಸಿಬ್ಬಂದಿಗಳು ರೈಲು ಸಂಚಾರವನ್ನು ಸ್ಥಗಿತಗೊಳಿಸಿ ಆತನನ್ನು ಬಚಾಚ್ ಮಾಡಿದ್ದಾರೆ.  ನಮ್ಮ ಮೆಟ್ರೋದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...