alex Certify ಬೆಂಗಳೂರಲ್ಲಿ ‘ಟೋಲ್’ ಕಟ್ಟುವ ವಿಚಾರಕ್ಕೆ ಪುಂಡರ ಕಿರಿಕ್ : ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ದಾಂಧಲೆ .! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ‘ಟೋಲ್’ ಕಟ್ಟುವ ವಿಚಾರಕ್ಕೆ ಪುಂಡರ ಕಿರಿಕ್ : ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ದಾಂಧಲೆ .!

ಬೆಂಗಳೂರಲ್ಲಿ ‘ಟೋಲ್’ ಕಟ್ಟುವ ವಿಚಾರಕ್ಕೆ ಪುಂಡರ ಕಿರಿಕ್ : ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ದಾಂಧಲೆ
ಬೆಂಗಳೂರು : ಟೋಲ್ ಹಣ ಕೊಡಲ್ಲ ಎಂದು ಪುಂಡರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದಾಂಧಲೆ ನಡೆಸಿದ ಘಟನೆ ದೇವನಹಳ್ಳಿಯ ಸಾದಹಳ್ಳಿ ಟೋಲ್ ಬಳಿ ನಡೆದಿದೆ.

ಟೋಲ್ ಕಟ್ಟುವ ವಿಚಾರಕ್ಕೆ ಜಗಳ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿ ಬಂದ ಯುವಕರ ಗುಂಪು ಟೋಲ್ ಹಣ ಪಾವತಿಸದೇ ಕಿರಿಕ್ ಮಾಡಿದೆ. ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದೆ ಎನ್ನಲಾಗಿದೆ.
ಏರ್ ಪೋರ್ಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...