alex Certify BIG NEWS: ತಮಿಳುನಾಡಿನಲ್ಲಿ ಬೆಂಗಳೂರಿನ ಯುವಕನ ಬರ್ಬರ ಹತ್ಯೆ: ಕೈಯಲ್ಲಿದ್ದ ಹಚ್ಚೆ ನೋಡಿ ಪತ್ತೆ ಮಾಡಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಮಿಳುನಾಡಿನಲ್ಲಿ ಬೆಂಗಳೂರಿನ ಯುವಕನ ಬರ್ಬರ ಹತ್ಯೆ: ಕೈಯಲ್ಲಿದ್ದ ಹಚ್ಚೆ ನೋಡಿ ಪತ್ತೆ ಮಾಡಿದ ಪೊಲೀಸರು

ಚೆನ್ನೈ: ತಮಿಳುನಾಡಿನಲ್ಲಿ ಬೆಂಗಳೂರಿನ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ರೇವಂತ್ ಕೊಲೆಯಾಗಿರುವ ಯುವಕ. ಯುವಕನ ಕೈಯಲ್ಲಿದ್ದ ಹಚ್ಚೆಯ ಆಧಾರದ ಮೇಲೆ ಯುವಕನ ಬಗ್ಗೆ ತಮಿಳುನಾಡು ಪೊಲೀಸರು ಗುರುತು ಪತ್ತೆ ಮಾಡಿದ್ದಾರೆ. ಮೃತ ಯುವಕ ಬೆಂಗಳೂರಿನ ವರ್ತೂರು ಸಮೀಪದ ಸೂಲಕೊಂಡ ನಿವಾಸಿ ಎಂದು ತಿಳಿದುಬಂದಿದೆ.

ಪರಿಚಯಸ್ಥರಿಒಬ್ಬರು ಕಾರಿನಲ್ಲಿ ರೇವಂತ್ ನನ್ನು ತಮಿಳುನಾಡಿಗೆ ಕರೆದುಕೊಂಡು ಹೋಗಿದ್ದರು. ಎರ್ಡು ದಿನಗಳ ಹಿಂದೆಯೇ ಯುವಕನ ಕೊಲೆಯಾಗಿದೆ ಎಂದು ತಿಳಿದುಬಂದಿದೆ. ತಮಿಳುನಾಡು ಪೊಲೀಸರು ಯುವಕನ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಯಾವಕಾರಣಕ್ಕೆ ಯುವಕನನ್ನು ಕೊಲೆಗೈಯ್ಯಲಾಗಿದೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...