alex Certify BREAKING: ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಥಳಿಸಿ ಉದ್ಯಮಿ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಥಳಿಸಿ ಉದ್ಯಮಿ ಬರ್ಬರ ಹತ್ಯೆ

ಕಾರವಾರ: ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಉದ್ಯಮಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಣಕೋಣ ಗ್ರಾಮದಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಬೆಳಗಿನಜಾವ ಮಹಾರಾಷ್ಟ್ರದ ಪುಣೆ ಉದ್ಯಮಿ ವಿನಾಯಕ ನಾಯಕ ಅವರನ್ನು ಕೊಲೆ ಮಾಡಲಾಗಿದೆ.

ವಿನಾಯಕ ದಂಪತಿ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ಮಾಡಿದ್ದು, ವಿನಾಯಕ ನಾಯಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಕಾರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...