alex Certify BREAKING : ಯಾದಗಿರಿಯಲ್ಲಿ ದಾರುಣ ಘಟನೆ : ಸಿಡಿಲು ಬಡಿದು ನಾಲ್ವರು ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಯಾದಗಿರಿಯಲ್ಲಿ ದಾರುಣ ಘಟನೆ : ಸಿಡಿಲು ಬಡಿದು ನಾಲ್ವರು ಸಾವು.!

ಯಾದಗಿರಿ : ಸಿಡಿಲು ಬಡಿದು ನಾಲ್ವರು ಮೃತಪಟ್ಟಂತಹ ಘಟನೆ ಯಾದಗಿರಿ ಜಿಲ್ಲಯ ಜೀನಕರೆ ಗ್ರಾಮದಲ್ಲಿ ನಡೆದಿದೆ.

ಜಮೀನಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತರನ್ನು ನೇನು , ಚೇನು(22) ಕಿಶನ್(30) ಮತ್ತು ಸುಮಿ ಬಾಯಿ ಎಂದು ಗುರುತಿಸಲಾಗಿದೆ. ಸಿಡಿಲು ಬಡಿದು ಮತ್ತಿಬ್ಬರು ಗಾಯಗೊಂಡಿದ್ದು, ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...