alex Certify BREAKING : ಉಡುಪಿಯಲ್ಲಿ ಘೋರ ಘಟನೆ : ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಉಡುಪಿಯಲ್ಲಿ ಘೋರ ಘಟನೆ : ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು..!

!ಉಡುಪಿ : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾದ ಘಟನೆ ಉಡುಪಿ ಜಿಲ್ಲೆ ಬೈಂದೂರಿನಲ್ಲಿ ನಡೆದಿದೆ.

ನಿನ್ನೆ ಪರೀಕ್ಷೆ ಮುಗಿಸಿ ಈಜಲು ತೆರಳಿದ್ದ 9 ನೇ ತರಗತಿ ವಿದ್ಯಾರ್ಥಿಗಳು ನಂತರ ನಾಪತ್ತೆಯಾಗಿದ್ದರು. ಇಂದು ಇಬ್ಬರು ಬಾಲಕರ ಶವ ಕೆರೆಯಲ್ಲಿ ಪತ್ತೆಯಾಗಿದೆ.

ಮೃತರನ್ನು ನಾಗೇಂದ್ರ, ಮೊಹಮದ್ ಶಫಾನ್ ಎಂದು ಗುರುತಿಸಲಾಗಿದೆ. ಸೇನೇಶ್ವರ ದೇಗುಲದ ಹಿಂಬದಿ ಕೆರೆಯಲ್ಲಿ ಮೃತರ ಶವ ಪತ್ತೆಯಾಗಿದೆ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...