alex Certify BREAKING: ಚಲಿಸುತ್ತಿದ್ದ ಬಸ್ ನಿಂದ ಕಳಚಿಬಿದ್ದ ಚಕ್ರಗಳು: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಲಿಸುತ್ತಿದ್ದ ಬಸ್ ನಿಂದ ಕಳಚಿಬಿದ್ದ ಚಕ್ರಗಳು: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಹಾವೇರಿ: ಚಲಿಸುತ್ತಿದ್ದ ವೇಳೆಯಲ್ಲಿ ಸಾರಿಗೆ ಬಸ್ ನ ಎರಡು ಚಕ್ರಗಳು ಕಳಚಿ ಬಿದ್ದ ಘಟನೆ ನಾಗನೂರು ಬಳಿ ನಡೆದಿದೆ.

ಹಾವೇರಿ ತಾಲೂಕಿನ ನಾಗನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಲಿಸುತ್ತಿದ್ದ ಬಸ್ ನ ಎರಡು ಚಕ್ರಗಳು ಕಳಚಿ ಬಿದ್ದಿವೆ. ಹುಬ್ಬಳ್ಳಿ ಕಡೆಯಿಂದ ಹಾವೇರಿಗೆ ಬರುತ್ತಿದ್ದ ಸಾರಿಗೆ ಬಸ್ ನಲ್ಲಿ ಘಟನೆ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಸಾರಿಗೆ ಬಸ್ ನಲ್ಲಿದ್ದ 40 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

(ಸಾಂದರ್ಭಿಕ ಚಿತ್ರ)

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...