alex Certify BREAKING : ದಾವಣಗೆರೆಯಲ್ಲಿ ಸಿಲಿಂಡರ್ ಸ್ಪೋಟ : 6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದಾವಣಗೆರೆಯಲ್ಲಿ ಸಿಲಿಂಡರ್ ಸ್ಪೋಟ : 6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ದಾವಣಗೆರೆ : ದಾವಣಗೆರೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು 6 ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ದಾವಣಗೆರೆ ತಾಲೂಕಿನ ತುರ್ಚಘಟ್ಟದಲ್ಲಿ ಈ ಘಟನೆ ನಡೆದಿದೆ. ಮನೆಯೊಂದರಲ್ಲಿ ನಡೆದ ಸಿಲಿಂಡರ್ ಸ್ಪೋಟದಲ್ಲಿ ವೃದ್ದ ದಂಪತಿ, ಬಾಲಕಿ ಸೇರಿದಂತೆ 6 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸಿಲಿಂಡರ್ ಸ್ಪೋಟಕ್ಕೆ ಮನೆಯ ಮೇಲ್ಪಾವಳಿ ಛಿದ್ರಛಿದ್ರವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...