alex Certify BREAKING : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 2:45 ಕ್ಕೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 2:45 ಕ್ಕೆ ಮುಂದೂಡಿಕೆ

ಬೆಂಗಳೂರು:ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದೆ.

ವಾದ ವಿವಾದ ಆಲಿಸಿದ ಕೋರ್ಟ್   ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು  ಇಂದು ಮಧ್ಯಾಹ್ನ 2:45 ಕ್ಕೆ ಮುಂದೂಡಿಕೆ ಮಾಡಿದೆ.

ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಈ ಆದೇಶ ಹೊರಡಿಸಿದೆ. ದರ್ಶನ್ ಪರ ವಕೀಲ ನಾಗೇಶ್ ಅವರ ವಾದ ಆಲಿಸಿದ ಕೋರ್ಟ್  ಆದೇಶ ಹೊರಡಿಸಿದೆ. ನಟ ದರ್ಶನ್ ಗೆ ಜಾಮೀನು ಸಿಗುತ್ತಾ..? ಅಥವಾ  ನ್ಯಾಯಾಂಗ ಬಂಧನ ಅವಧಿ ಮುಂದುವರಿಕೆಯಾಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...