alex Certify BREAKING : ಅ.10 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ |Cabinet Meeting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅ.10 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ |Cabinet Meeting

ಬೆಂಗಳೂರು : ಅ.10 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ( Karnataka Cabinet Meeting) ನಿಗದಿಯಾಗಿದೆ.

ಅ.10 ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ  ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ  ಸಭೆ ನಿಗದಿಯಾಗಿದೆ.ಸಭೆಯಲ್ಲಿ ಮುಡಾ ಹಗರಣ ಸಂಬಂಧ ಚರ್ಚೆಯಾಗುವ ಸಾಧ್ಯತೆಯಿದೆ. ಹಾಗೂ ವಿವಿಧ ಯೋಜನೆಗಳಿಗೆ ಸರ್ಕಾರ ಅನುದಾನ ಘೋಷಿಸುವ ಸಾಧ್ಯತೆಯಿದೆ.

ನನಗೆ ಮಸಿ ಬಳಿಯಲು ಕೆಲವರು ಯತ್ನಿಸುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ನನಗೆ ಮಸಿ ಬಳಿಯಲು ಕೆಲವರು ಯತ್ನಿಸುತ್ತಿದ್ದಾರೆ. ಅವರ ಈ ಪ್ರಯತ್ನಗಳು ಹೇಗೆ ಯಶಸ್ವಿ ಆಗುತ್ತದೆ ನಾನೂ ನೋಡುತ್ತೇನೆ. ಬಿಜೆಪಿಯವರು ಹಿಂದುಳಿದ ಸಮುದಾಯಗಳ, ಬಡಜನರ, ಅಲ್ಪಸಂಖ್ಯಾತರ ವಿರೋಧಿಗಳು. ಬಡವರ ಪರವಾದ ಕಾರ್ಯಕ್ರಮಗಳನ್ನು ರೂಪಿಸಿದ ಕಾರಣಕ್ಕೆ ನನ್ನನ್ನು ಅಧಿಕಾರದಿಂದ ಇಳಿಸಬೇಕು ಎಂದು ನಿರ್ಧರಿಸಿ, ವಿನಾಃಕಾರಣ ನಿತ್ಯ ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ನನಗೂ ಈ ರಾಜಕೀಯ ಷಡ್ಯಂತ್ರಗಳಿಂದ ಬೇಸರವಾಗಿದೆ. ಆದರೂ ನಾನು ಜನರಿಗಾಗಿ ನನ್ನ ಹೋರಾಟವನ್ನು ಮುಂದುವರೆಸುತ್ತೇನೆ. ಬಿಜೆಪಿ- ಜೆಡಿಎಸ್ ನಾಯಕರ ಸ್ವಾರ್ಥಕ್ಕಾಗಿ ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...