alex Certify BREAKING : ಅ.10 ರಂದು ನಿಗದಿಯಾಗಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಅ.18 ಕ್ಕೆ ಮುಂದೂಡಿಕೆ |Cabinet Meeting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅ.10 ರಂದು ನಿಗದಿಯಾಗಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಅ.18 ಕ್ಕೆ ಮುಂದೂಡಿಕೆ |Cabinet Meeting

ಬೆಂಗಳೂರು : ಅ.10 ರಂದು ನಿಗದಿಯಾಗಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಅ.18 ಕ್ಕೆ ಮುಂದೂಡಿಕೆಯಾಗಿದೆ.

ವಾಲ್ಮೀಕಿ ದಿನಾಚರಣೆ ಪ್ರಯುಕ್ತ ಅ.10 ರಂದು ನಿಗದಿಯಾಗಿದ್ದ ಸರ್ಕಾರದ ಸಚಿವ ಸಂಪುಟ ಸಭೆ ಅ.18 ಕ್ಕೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಿಗದಿಯಾಗಿದೆ.ಸಭೆಯಲ್ಲಿ ಮುಡಾ ಹಗರಣ ಸಂಬಂಧ ಚರ್ಚೆಯಾಗುವ ಸಾಧ್ಯತೆಯಿದೆ. ಹಾಗೂ ವಿವಿಧ ಯೋಜನೆಗಳಿಗೆ ಸರ್ಕಾರ ಅನುದಾನ ಘೋಷಿಸುವ ಸಾಧ್ಯತೆಯಿದೆ. ಹಾಗೂ ಜಾತಿಗಣತಿ ಜಾರಿ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...