alex Certify BREAKING : ಚಿಕ್ಕಬಳ್ಳಾಪುರದಲ್ಲಿ ಭಯಾನಕ ಮರ್ಡರ್ : ಚಾಕುವಿನಿಂದ ಅತ್ತೆಯ ಕುತ್ತಿಗೆ ಕುಯ್ದು ಕೊಂದ ಪಾಪಿ ಅಳಿಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿಕ್ಕಬಳ್ಳಾಪುರದಲ್ಲಿ ಭಯಾನಕ ಮರ್ಡರ್ : ಚಾಕುವಿನಿಂದ ಅತ್ತೆಯ ಕುತ್ತಿಗೆ ಕುಯ್ದು ಕೊಂದ ಪಾಪಿ ಅಳಿಯ.!

ಚಿಕ್ಕಬಳ್ಳಾಪುರ : ಪಾಪಿ ಅಳಿಯನೋರ್ವ ಚಾಕುವಿನಿಂದ ಅತ್ತೆಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಬಿಂಗಾನಹಳ್ಳಿಯಲ್ಲಿ ನಡೆದಿದೆ.

 

ಅತ್ತೆ ಕವಿತಮ್ಮ( 43) ಕೊಲೆಯಾದ ಮಹಿಳೆ. ಕೌಟುಂಬಿಕ ಕಲಹದ ಹಿನ್ನೆಲೆ ಗಲಾಟೆ ನಡೆದು ಅಳಿಯ ಅತ್ತೆ ಕವಿತಮ್ಮನ ಗಂಟಲಿಗೆ ಚಾಕು ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಕುಡಿದ ಮತ್ತಿನಲ್ಲಿ  ಅಳಿಯ ಚಂದ್ರು ಅತ್ತೆ ಮಾನವ ಜೊತೆ ಗಲಾಟೆ ಮಾಡಿದ್ದಾನೆ. ನಂತರ ಇಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ , ಅತ್ತೆಗೆ ಚಾಕು ಹಾಕಿ ಎಸ್ಕೇಪ್ ಆಗಿದ್ದಾನೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...