alex Certify BREAKING : ನಟ ದರ್ಶನ್ ಗೆ ಇಂದೇ ಜಾಮೀನು ಸಿಗುತ್ತಾ..? : ಮಂದಹಾಸ ಬೀರಿದ ದಾಸ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟ ದರ್ಶನ್ ಗೆ ಇಂದೇ ಜಾಮೀನು ಸಿಗುತ್ತಾ..? : ಮಂದಹಾಸ ಬೀರಿದ ದಾಸ..!

ಬೆಂಗಳೂರು : ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ವಾದ ವಿವಾದವನ್ನು ಆಲಿಸುತ್ತಿರುವ ಕೋರ್ಟ್ ಇಂದು ಮಧ್ಯಾಹ್ನ 2:45 ಕ್ಕೆ ವಿಚಾರಣೆ ಮುಂದೂಡಿದೆ.

ಸೆಲ್ ನಿಂದ ಪೊಲೀಸರ ಜೊತೆ ಹೊರಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ನಟ ದರ್ಶನ್ ಮಾಧ್ಯಮಗಳ ಎದುರು ಮಂದಹಾಸದ ನಗು ಬೀರಿದ್ದಾರೆ. ದರ್ಶನ್ ಜಾಮೀನು ಸಿಗುವ ಸಂಪೂರ್ಣ ವಿಶ್ವಾಸದಲ್ಲಿದ್ದು, ಕೋರ್ಟ್ ಯಾವ ತೀರ್ಪು ನೋಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ನಟ ದರ್ಶನ್ ಹಾಗೂ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಇಂದು ಮಧ್ಯಾಹ್ನ 2:45 ಕ್ಕೆ ವಿಚಾರಣೆ ಮುಂದೂಡಿದೆ. ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡುತ್ತಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...