alex Certify BIG NEWS : ನ.1 ರಂದು ಎಲ್ಲಾ ಕಂಪನಿ, ಕಾರ್ಖಾನೆಗಳಲ್ಲಿ ‘ಕನ್ನಡ ಬಾವುಟ’ ಹಾರಿಸುವುದು ಕಡ್ಡಾಯ : DCM ಡಿಕೆ ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನ.1 ರಂದು ಎಲ್ಲಾ ಕಂಪನಿ, ಕಾರ್ಖಾನೆಗಳಲ್ಲಿ ‘ಕನ್ನಡ ಬಾವುಟ’ ಹಾರಿಸುವುದು ಕಡ್ಡಾಯ : DCM ಡಿಕೆ ಶಿವಕುಮಾರ್

ಬೆಂಗಳೂರು : ನ.1 ರಂದು ಎಲ್ಲಾ ಕಂಪನಿ, ಕಾರ್ಖಾನೆ, ಶಾಲಾ-ಕಾಲೇಜುಗಳಲ್ಲಿ ಕನ್ನಡ ಬಾವುಟ ಹಾರಿಸುವುದು ಕಡ್ಡಾಯವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಈ ಬಾರಿ 50 ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತಿದೆ.ನವೆಂಬರ್ 1 ರಂದು ಎಲ್ಲಾ ಶಾಲಾ ಕಾಲೇಜುಗಳು, ಎಲ್ಲಾ ಕಂಪನಿ, ಕಾರ್ಖಾನೆಗಳಲ್ಲಿ ಕನ್ನಡ ಬಾವುಟ ಹಾರಿಸಬೇಕು ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶೇ 50 ಜನ ಹೊರಗಿನಿಂದ ಬಂದವರು ಇದ್ದಾರೆ. ಅವರು ಕೂಡ ಕನ್ನಡ ಕಲಿಯಬೇಕು. ಆಚರಣೆ ಮಾಡದೇ ಇರುವ ಸಂಸ್ಥೆಗಳ ವಿರುದ್ಧ ಸರ್ಕಾರವೇ ಕ್ರಮ ಕೈಗೊಳ್ಳಲಿದೆ, ಕನ್ನಡ ಪರ ಸಂಘಟನೆಗಳು ಗಲಾಟೆ ಮಾಡಿ ಬೆದರಿಕೆ ಹಾಕಬಾರದು ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...