KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ: ದೂರು ದಾಖಲು

Published October 12, 2024 at 7:40 am
Share
SHARE

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ದೂರು ದಾಖಲಾಗಿದೆ.

ನಕಲಿ ಖಾತೆ ಕುರಿತಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಫೋಟೋ, ಹೆಸರು, ಹುದ್ದೆ, ಸಂಸ್ಥೆಯ ಹೆಸರು ದುರ್ಬಳಕೆ ಮಾಡಿಕೊಂಡು ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದೆ. ಈ ಬಗ್ಗೆ ಗಮನಕ್ಕೆ ಬಂದ ಕೂಡಲೇ ಖಾತೆಯನ್ನು ಡಿಲೀಟ್ ಮಾಡಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪೊಲೀಸರಿಗೆ ದೂರು ನೀಡಲಾಗಿದೆ.

You Might Also Like

ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ ಬೀದಿ ನಾಯಿಗಳಿಗೂ ಬಾಡೂಟ ಭಾಗ್ಯ: ಬಿಬಿಎಂಪಿ ನಿರ್ಧಾರಕ್ಕೆ ಶಾಸಕ ರಾಮಮೂರ್ತಿ ಆಕ್ರೋಶ

ಶುಲ್ಕ ಹೆಚ್ಚಳ ಆತಂಕದಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಗುಡ್ ನ್ಯೂಸ್: ಈ ವರ್ಷ ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ

BREAKING: ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ಭಕ್ತರ ಭಾರೀ ನೂಕುನುಗ್ಗಲು: ಕಾಲ್ತುಳಿತದಲ್ಲಿ ಮಹಿಳೆ ಸಾವು

ನಿಮ್ಮ ದಿಂಬು ಹಳದಿಯಾಗಿದೆಯೇ ? ಕಲೆ ಹೋಗಲಾಡಿಸಲು ಈ ಸಿಂಪಲ್ ಟ್ರಿಕ್ಸ್ ಬಳಸಿ !

100 ಕೋಟಿ ದಾನ ಮಾಡಿದರೂ 1 ರೂ. ಚೆಕ್ ಕಾದಿಟ್ಟ ಉದ್ಯಮಿ ; ಇಲ್ಲಿದೆ ಸುಬ್ರತೋ ಬಾಗ್ಚಿ ಸ್ಪೂರ್ತಿದಾಯಕ ಕಥೆ !

TAGGED:ComplaintದೂರುBBMPತುಷಾರ್ ಗಿರಿನಾಥ್tushar girinathfake accountನಕಲಿ ಖಾತೆಬಿಬಿಎಂಪಿ ಮುಖ್ಯ ಆಯುಕ್ತ
Share This Article
Facebook Copy Link Print

Latest News

ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ ಬೀದಿ ನಾಯಿಗಳಿಗೂ ಬಾಡೂಟ ಭಾಗ್ಯ: ಬಿಬಿಎಂಪಿ ನಿರ್ಧಾರಕ್ಕೆ ಶಾಸಕ ರಾಮಮೂರ್ತಿ ಆಕ್ರೋಶ
ಶುಲ್ಕ ಹೆಚ್ಚಳ ಆತಂಕದಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಗುಡ್ ನ್ಯೂಸ್: ಈ ವರ್ಷ ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ
BREAKING: ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ಭಕ್ತರ ಭಾರೀ ನೂಕುನುಗ್ಗಲು: ಕಾಲ್ತುಳಿತದಲ್ಲಿ ಮಹಿಳೆ ಸಾವು
ನಿಮ್ಮ ದಿಂಬು ಹಳದಿಯಾಗಿದೆಯೇ ? ಕಲೆ ಹೋಗಲಾಡಿಸಲು ಈ ಸಿಂಪಲ್ ಟ್ರಿಕ್ಸ್ ಬಳಸಿ !

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!

Automotive

ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !
ಮೊಮ್ಮಗನ ಕಾರಿನಲ್ಲಿ ಅಜ್ಜನ ಮೋಜು ಮಸ್ತಿ ; ವಿಡಿಯೋ 5 ಕೋಟಿಗೂ ಅಧಿಕ ವೀಕ್ಷಣೆ | Watch
ಮಳೆಗಾಲದಲ್ಲಿ ನಿಮ್ಮ ವಾಹನದ ಬ್ರೇಕ್‌ ಹೇಗೆ ನಿರ್ವಹಣೆ ಹೇಗೆ ? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ

Entertainment

BREAKING NEWS: ಮಾದಕ ದ್ರವ್ಯ ಸೇವನೆ ಪ್ರಕರಣದಲ್ಲಿ ಖ್ಯಾತ ನಟ ಶ್ರೀಕಾಂತ್ ಅರೆಸ್ಟ್
BREAKING : ಬಿಗ್ ಬಾಸ್ ಖ್ಯಾತಿಯ ‘ಗೋಲ್ಡ್ ಸುರೇಶ್’ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ |Gold Suresh
ತೆಳ್ಳಗಿದ್ದಾರೆಂಬ ಕಾರಣಕ್ಕೆ ಮಾಧುರಿ ದೀಕ್ಷಿತ್ ಜೊತೆಗಿನ ಮದುವೆ ತಿರಸ್ಕರಿಸಿದ್ದರು ಈ ಖ್ಯಾತ ಗಾಯಕ !

Sports

BREAKING: ಮನೆಯಲ್ಲೇ ರಾಜ್ಯಮಟ್ಟದ ಟೆನಿಸ್ ಆಟಗಾರ್ತಿ ಗುಂಡಿಕ್ಕಿ ಹತ್ಯೆ: ತಂದೆಯಿಂದಲೇ ಕೃತ್ಯ
ಶುಭ್ಮನ್ ಗಿಲ್ – ಸಾರಾ ತೆಂಡೂಲ್ಕರ್ ಫೋಟೋ ವೈರಲ್ ; ಗೆಳೆತನದ ಬಗ್ಗೆ ಮತ್ತೆ ಶುರುವಾಯ್ತು ಗುಸುಗುಸು !
ಲಂಡನ್‌ನಲ್ಲಿ ವಿರಾಟ್-ಅನುಷ್ಕಾ ಜೋಡಿ ; ಜೋಕೊವಿಕ್‌ಗೆ ಹುರಿದುಂಬಿಸಿದ ಸ್ಟಾರ್ ಕಪಲ್ | Photo

Special

ದಿಂಬಿನ ಕೆಳಗೆ ಬೆಳ್ಳುಳ್ಳಿ ಇಟ್ಟು ಚಮತ್ಕಾರ ನೋಡಿ…..!
ಬೆಂಗಳೂರಿನ ಶಾಪಿಂಗ್ ತಾಣಗಳ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ…!
‘ವೀಳ್ಯದೆಲೆ’ಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?