alex Certify ಬೇರೆ ಬೇರೆ ಮದುವೆಯಾಗಿದ್ದ ಪ್ರೇಮಿಗಳ ದುಡುಕಿನ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇರೆ ಬೇರೆ ಮದುವೆಯಾಗಿದ್ದ ಪ್ರೇಮಿಗಳ ದುಡುಕಿನ ನಿರ್ಧಾರ

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದ ತುಂಗಭದ್ರಾ ನದಿ ದಂಡೆಯ ಸಮೀಪ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಮನಗರ ಜಿಲ್ಲೆ ಕಾವೇರಿ ದೊಡ್ಡಿ ಗ್ರಾಮದ ರಮೇಶ(39) ಮತ್ತು ಪದ್ಮಾ(27) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಇಬ್ಬರಿಗೂ ಬೇರೆ ಬೇರೆ ಮದುವೆಯಾಗಿದೆ. ಇಬ್ಬರಿಗೂ ತಲಾ ಇಬ್ಬರು ಮಕ್ಕಳಿದ್ದಾರೆ. ಮದುವೆಗೆ ಮೊದಲು ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ.

ಇವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶುಕ್ರವಾರ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದು, ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...