alex Certify ರೈತರಿಗೆ ಗುಡ್‌ ನ್ಯೂಸ್: ‌ʼಕೃಷಿ ಸಂಸ್ಕರಣೆʼ ಯೋಜನೆಯಡಿ ಸಹಾಯಧನದಲ್ಲಿ ವಿವಿಧ ಯಂತ್ರಗಳು ಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್‌ ನ್ಯೂಸ್: ‌ʼಕೃಷಿ ಸಂಸ್ಕರಣೆʼ ಯೋಜನೆಯಡಿ ಸಹಾಯಧನದಲ್ಲಿ ವಿವಿಧ ಯಂತ್ರಗಳು ಲಭ್ಯ

ಶಿವಮೊಗ್ಗ: ಕೃಷಿ ಇಲಾಖೆಯ ಕೃಷಿ ಸಂಸ್ಕರಣೆ ಯೋಜನೆಯಡಿ ಹಿಟ್ಟಿನ ಗಿರಣಿ, ಖಾರ ಕುಟ್ಟುವ ಯಂತ್ರ, ಶಾವಿಗೆ ಯಂತ್ರ, ಭತ್ತದ ಮಿಲ್, ರೊಟ್ಟಿ ಮಾಡುವ ಯಂತ್ರ ಹಾಗೂ ಸಣ್ಣ ಎಣ್ಣೆ ಗಾಣಗಳು ಸರ್ಕಾರ ಸಹಾಯಧನದಲ್ಲಿ ಲಭ್ಯವಿದ್ದು, ರೈತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಿ ಈ ಯೋಜನೆಯ ಉಪಯೋಗ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕರ ಡಾ. ಎಂ. ಕಿರಣ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...