KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಇ-ಖಾತಾ ಗೊಂದಲ ಬೆನ್ನಲ್ಲೇ ಆಸ್ತಿ ಖರೀದಿ, ಮಾರಾಟಗಾರರಿಗೆ ಮತ್ತೊಂದು ಶಾಕ್: ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತ

Published October 22, 2024 at 5:23 am
Share
SHARE

ಬೆಂಗಳೂರು: ರಾಜ್ಯದಲ್ಲಿ ಇ-ಖಾತಾ ಗೊಂದಲ ಬೆನ್ನಲ್ಲೇ ಸಾರ್ವಜನಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯಾದ್ಯಂತ ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಸ್ಥಗಿತಗೊಂಡಿದೆ.

ಶಿಕ್ಷೆ ವಿಧಿಸುವ ಕಾಯ್ದೆಗೆ ಸಬ್ ರಿಜಿಸ್ಟ್ರಾರ್ ಗಳು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಕೈಗೊಂಡಿದ್ದಾರೆ. ಹೊಸ ನೋಂದಣಿ ತಿದ್ದುಪಡಿ ಕಾಯ್ದೆಯಲ್ಲಿ ನಕಲಿ ದಾಖಲೆ ಆಧರಿಸಿದ ನೋಂದಣಿಗೆ ಕಡಿವಾಣ ಹಾಕಲಾಗಿದೆ. ನಕಲಿ ದಸ್ತಾವೇಜು ಆಧರಿಸಿದ ನೋಂದಣಿ ಮಾಡಿದರೆ ಸಬ್ ರಿಜಿಸ್ಟ್ರಾರ್ ಗಳಿಗೆ ಮೂರು ವರ್ಷ ಶಿಕ್ಷೆ ವಿಧಿಸಲಾಗುವುದು. ಇದಕ್ಕೆ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದು ಸರ್ಕಾರದಿಂದ ಸ್ಪಷ್ಟನೆ ನಿರೀಕ್ಷಿಸಿ ನೋಂದಣಿಯನ್ನು ಸ್ಥಗಿತಗೊಳಿಸಿದ್ದಾರೆ.

ಸೋಮವಾರ ಬೆಳಗ್ಗೆಯಿಂದಲೇ ರಾಜ್ಯದಾತ್ಯಂತ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲಾ ರೀತಿಯ ದಸ್ತಾವೇಜುಗಳನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಕರ್ನಾಟಕ ನೋಂದಣಿ ತಿದ್ದುಪಡಿ ಕಾಯ್ದೆ 2023ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರ ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

ಹೊಸ ಸೆಕ್ಷನ್ ಪರಿಚಯಿಸುವುದರಿಂದ ಕೇಂದ್ರ ಕಚೇರಿಯಿಂದ ಸರಿಯಾದ ನಿರ್ದೇಶನಗಳು ಬರುವವರೆಗೂ ದಸ್ತಾವೇಜುಗಳ ಪರಿಶೀಲನೆ, ನೋಂದಣಿಯನ್ನು ಅನಿರ್ದಿಷ್ಟ ಅವಧಿಗೆ ಮುಂಡೂಡುತ್ತಿದ್ದೇವೆ ಎಂದು ಸಬ್ ರಿಜಿಸ್ಟ್ರಾರ್ ಗಳು ಹೇಳಿದ್ದಾರೆ. ಇದರಿಂದಾಗಿ ಆಸ್ತಿ ಮಾರಾಟಗಾರರು, ಖರೀದಿದಾರರಿಗೆ ತೊಂದರೆಯಾಗಿದೆ.

You Might Also Like

ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋ, ಖಾತೆಗಳನ್ನು ಕಂಡಲ್ಲಿ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

BREAKING: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಚಿಕ್ಕಬಳ್ಳಾಪುರ ಕಾಲೇಜು ಕ್ಲರ್ಕ್ ಸಸ್ಪೆಂಡ್

BREAKING: ಬೆಂಗಳೂರಿನಲ್ಲಿ ಲಾರಿ-ಬೈಕ್ ಭೀಕರ ಅಪಘಾತ: ಮಹಿಳೆ ಸ್ಥಳದಲ್ಲೇ ದುರ್ಮರಣ; ಪತಿ ಹಾಗೂ ಮಗು ಕೂದಲೆಳೆ ಅಂತರದಲ್ಲಿ ಪಾರು

BIG NEWS: ಸಿಎಂ ಸಿದ್ದರಾಮಯ್ಯ ಕೊಟ್ಟ ಸಂದೇಶ ಮ್ಯಾಚ್ ಕ್ಲೋಸ್ ಅಂತ: ಇಂದಿನಿಂದ ಬದಲಾವಣೆ ಚರ್ಚೆ ಬಂದ್ ಆಗಬೇಕು: ಸಚಿವ ಸತೀಶ್ ಜಾರಕಿಹೊಳಿ

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿವಿಧ ‘ವಿದ್ಯಾರ್ಥಿ ವೇತನ’ ಯೋಜನೆ, ಬೇಕಾಗುವ ದಾಖಲೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.!

TAGGED:PropertySuspendedಸಬ್ ರಿಜಿಸ್ಟ್ರಾರ್ನೋಂದಣಿ ಸ್ಥಗಿತe-Account confusionAll registrationಇ-ಖಾತಾ ಗೊಂದಲ
Share This Article
Facebook Copy Link Print

Latest News

ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋ, ಖಾತೆಗಳನ್ನು ಕಂಡಲ್ಲಿ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
BREAKING: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಚಿಕ್ಕಬಳ್ಳಾಪುರ ಕಾಲೇಜು ಕ್ಲರ್ಕ್ ಸಸ್ಪೆಂಡ್
BREAKING: ಬೆಂಗಳೂರಿನಲ್ಲಿ ಲಾರಿ-ಬೈಕ್ ಭೀಕರ ಅಪಘಾತ: ಮಹಿಳೆ ಸ್ಥಳದಲ್ಲೇ ದುರ್ಮರಣ; ಪತಿ ಹಾಗೂ ಮಗು ಕೂದಲೆಳೆ ಅಂತರದಲ್ಲಿ ಪಾರು
BIG NEWS: ಸಿಎಂ ಸಿದ್ದರಾಮಯ್ಯ ಕೊಟ್ಟ ಸಂದೇಶ ಮ್ಯಾಚ್ ಕ್ಲೋಸ್ ಅಂತ: ಇಂದಿನಿಂದ ಬದಲಾವಣೆ ಚರ್ಚೆ ಬಂದ್ ಆಗಬೇಕು: ಸಚಿವ ಸತೀಶ್ ಜಾರಕಿಹೊಳಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
BREAKING NEWS: ವಿಮಾನ ಪತನ ಬೆನ್ನಲ್ಲೇ ಅಹಮದಾಬಾದ್ ಏರ್ ಪೋರ್ಟ್ ತಾತ್ಕಾಲಿಕ ಬಂದ್: ವಿಮಾನಗಳ ಹಾರಾಟ ಸ್ಥಗಿತ

Automotive

ಹಾಲಿನ ದರಕ್ಕಿಂತಲೂ ಅಗ್ಗವಾದ ಕಚ್ಚಾ ತೈಲ : ಇಳಿಕೆಯಾಗುತ್ತಾ ಪೆಟ್ರೋಲ್ – ಡೀಸೆಲ್ ದರ ?
ಬಸ್ ಮುಂದೆ ಬುಲೆಟ್ ಸವಾರನ ಸ್ಟಂಟ್ ; ಬೈಕ್ ಜಪ್ತಿ‌ ಮಾಡಿ ಗುಜರಿಗೆ ರವಾನಿಸಲು ಮುಂದಾದ ಪೊಲೀಸ್‌ | Watch
ಟ್ರಕ್ ಗಳಿಗೂ ಸುರಕ್ಷತಾ ಮೌಲ್ಯಮಾಪನ ರೇಟಿಂಗ್ ಪ್ರಾರಂಭಿಸಲು ಸರ್ಕಾರ ಚಿಂತನೆ

Entertainment

BREAKING : ಕೊಡವ ಸಮುದಾಯದಿಂದ ‘ಫಿಲ್ಮ್ ಇಂಡಸ್ಟ್ರಿ’ಗೆ ನಾನೇ ಮೊದಲು ಬಂದಿದ್ದು” : ವಿವಾದ  ಸೃಷ್ಟಿಸಿದ ನಟಿ ರಶ್ಮಿಕಾ ಮಂದಣ್ಣ ಹೇಳಿಕೆ |WATCH VIDEO
BREAKING : ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ ರಾಯಭಾರಿಯಾಗಿ ನಟಿ ‘ತಮನ್ನಾ ಭಾಟಿಯಾ’ ನೇಮಕ.!
ದೀಪಿಕಾ ಪಡುಕೋಣೆ ‘ಸ್ಪಿರಿಟ್’ ಚಿತ್ರದಿಂದ ಹೊರಕ್ಕೆ ? ಪ್ರಭಾಸ್‌ಗೆ ರಶ್ಮಿಕಾ ಮಂದಣ್ಣ ನಾಯಕಿ ?

Sports

ಶುಭ್ಮನ್ ಗಿಲ್ – ಸಾರಾ ತೆಂಡೂಲ್ಕರ್ ಫೋಟೋ ವೈರಲ್ ; ಗೆಳೆತನದ ಬಗ್ಗೆ ಮತ್ತೆ ಶುರುವಾಯ್ತು ಗುಸುಗುಸು !
ಲಂಡನ್‌ನಲ್ಲಿ ವಿರಾಟ್-ಅನುಷ್ಕಾ ಜೋಡಿ ; ಜೋಕೊವಿಕ್‌ಗೆ ಹುರಿದುಂಬಿಸಿದ ಸ್ಟಾರ್ ಕಪಲ್ | Photo
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ: RCB ಆಟಗಾರ ಯಶ್ ದಯಾಳ್ ವಿರುದ್ಧ FIR

Special

ಒಂಟಿಯಾಗಿರುವವರು ಸದಾ ಸಂತೋಷದಿಂದಿರಲು ಇಲ್ಲಿದೆ ಕಾರಣ
ಇಲ್ಲಿದೆ ಮಾನವಚಾಲಿತ ದ್ವಿಚಕ್ರವಾಹನ ʼಸೈಕಲ್ʼ ಕುರಿತ ಆಸಕ್ತಿಕರ ಮಾಹಿತಿ
‘ಆಕರ್ಷಕ’ ಹೊಕ್ಕಳು ನಿಮ್ಮದಾಗಬೇಕಾ…..?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?