KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಇ-ಖಾತಾ ಗೊಂದಲ ಬೆನ್ನಲ್ಲೇ ಆಸ್ತಿ ಖರೀದಿ, ಮಾರಾಟಗಾರರಿಗೆ ಮತ್ತೊಂದು ಶಾಕ್: ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತ

Published October 22, 2024 at 5:23 am
Share
SHARE

ಬೆಂಗಳೂರು: ರಾಜ್ಯದಲ್ಲಿ ಇ-ಖಾತಾ ಗೊಂದಲ ಬೆನ್ನಲ್ಲೇ ಸಾರ್ವಜನಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯಾದ್ಯಂತ ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಸ್ಥಗಿತಗೊಂಡಿದೆ.

ಶಿಕ್ಷೆ ವಿಧಿಸುವ ಕಾಯ್ದೆಗೆ ಸಬ್ ರಿಜಿಸ್ಟ್ರಾರ್ ಗಳು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಕೈಗೊಂಡಿದ್ದಾರೆ. ಹೊಸ ನೋಂದಣಿ ತಿದ್ದುಪಡಿ ಕಾಯ್ದೆಯಲ್ಲಿ ನಕಲಿ ದಾಖಲೆ ಆಧರಿಸಿದ ನೋಂದಣಿಗೆ ಕಡಿವಾಣ ಹಾಕಲಾಗಿದೆ. ನಕಲಿ ದಸ್ತಾವೇಜು ಆಧರಿಸಿದ ನೋಂದಣಿ ಮಾಡಿದರೆ ಸಬ್ ರಿಜಿಸ್ಟ್ರಾರ್ ಗಳಿಗೆ ಮೂರು ವರ್ಷ ಶಿಕ್ಷೆ ವಿಧಿಸಲಾಗುವುದು. ಇದಕ್ಕೆ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದು ಸರ್ಕಾರದಿಂದ ಸ್ಪಷ್ಟನೆ ನಿರೀಕ್ಷಿಸಿ ನೋಂದಣಿಯನ್ನು ಸ್ಥಗಿತಗೊಳಿಸಿದ್ದಾರೆ.

ಸೋಮವಾರ ಬೆಳಗ್ಗೆಯಿಂದಲೇ ರಾಜ್ಯದಾತ್ಯಂತ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲಾ ರೀತಿಯ ದಸ್ತಾವೇಜುಗಳನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಕರ್ನಾಟಕ ನೋಂದಣಿ ತಿದ್ದುಪಡಿ ಕಾಯ್ದೆ 2023ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರ ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

ಹೊಸ ಸೆಕ್ಷನ್ ಪರಿಚಯಿಸುವುದರಿಂದ ಕೇಂದ್ರ ಕಚೇರಿಯಿಂದ ಸರಿಯಾದ ನಿರ್ದೇಶನಗಳು ಬರುವವರೆಗೂ ದಸ್ತಾವೇಜುಗಳ ಪರಿಶೀಲನೆ, ನೋಂದಣಿಯನ್ನು ಅನಿರ್ದಿಷ್ಟ ಅವಧಿಗೆ ಮುಂಡೂಡುತ್ತಿದ್ದೇವೆ ಎಂದು ಸಬ್ ರಿಜಿಸ್ಟ್ರಾರ್ ಗಳು ಹೇಳಿದ್ದಾರೆ. ಇದರಿಂದಾಗಿ ಆಸ್ತಿ ಮಾರಾಟಗಾರರು, ಖರೀದಿದಾರರಿಗೆ ತೊಂದರೆಯಾಗಿದೆ.

You Might Also Like

ವಾಹನ ಸವಾರರೇ ಗಮನಿಸಿ : 50 % ರಿಯಾಯಿತಿ ದರದಲ್ಲಿ ‘ಟ್ರಾಫಿಕ್ ದಂಡ’ ಪಾವತಿಸಲು ನಾಳೆಯೇ ಕೊನೆಯ ದಿನ.!

BIG NEWS: ನನ್ನ ರಕ್ತ ಬೆರಕೆಯಲ್ಲ, ಪ್ಯೂರ್ ಹಿಂದುತ್ವ: ಪ್ರೀತಿಗೆ ಪ್ರೀತಿ-ಕಲ್ಲಿಗೆ ಕಲ್ಲು: ಸಿ.ಟಿ.ರವಿ ವಾಗ್ದಾಳಿ

‘ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ’ ಹಾಡು ಹಾಡಿ ರಾತ್ರೋರಾತ್ರಿ ಫೇಮಸ್ ಆದ ಯುವತಿ |WATCH VIDEO

BIG NEWS : ಕಾಡಿನಲ್ಲೇ ಆಹಾರ-ನೀರು ಸಿಗುವಂತೆ ಮಾಡಿದರೆ ವನ್ಯಜೀವಿ – ಮಾನವ ಸಂಘರ್ಷ ತಡೆಗಟ್ಟಬಹುದು : CM ಸಿದ್ದರಾಮಯ್ಯ

SHOCKING : ಚಲಿಸುತ್ತಿದ್ದ ಬಸ್’ ನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಚಾಲಕನ ಬಟ್ಟೆ ಬಿಚ್ಚಿ ಹಿಗ್ಗಾಮುಗ್ಗಾ ಥಳಿತ.!

TAGGED:PropertySuspendedಸಬ್ ರಿಜಿಸ್ಟ್ರಾರ್ನೋಂದಣಿ ಸ್ಥಗಿತe-Account confusionAll registrationಇ-ಖಾತಾ ಗೊಂದಲ
Share This Article
Facebook Copy Link Print

Latest News

ವಾಹನ ಸವಾರರೇ ಗಮನಿಸಿ : 50 % ರಿಯಾಯಿತಿ ದರದಲ್ಲಿ ‘ಟ್ರಾಫಿಕ್ ದಂಡ’ ಪಾವತಿಸಲು ನಾಳೆಯೇ ಕೊನೆಯ ದಿನ.!
BIG NEWS: ನನ್ನ ರಕ್ತ ಬೆರಕೆಯಲ್ಲ, ಪ್ಯೂರ್ ಹಿಂದುತ್ವ: ಪ್ರೀತಿಗೆ ಪ್ರೀತಿ-ಕಲ್ಲಿಗೆ ಕಲ್ಲು: ಸಿ.ಟಿ.ರವಿ ವಾಗ್ದಾಳಿ
‘ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ’ ಹಾಡು ಹಾಡಿ ರಾತ್ರೋರಾತ್ರಿ ಫೇಮಸ್ ಆದ ಯುವತಿ |WATCH VIDEO
BIG NEWS : ಕಾಡಿನಲ್ಲೇ ಆಹಾರ-ನೀರು ಸಿಗುವಂತೆ ಮಾಡಿದರೆ ವನ್ಯಜೀವಿ – ಮಾನವ ಸಂಘರ್ಷ ತಡೆಗಟ್ಟಬಹುದು : CM ಸಿದ್ದರಾಮಯ್ಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

ALERT : ನೀವು ಕರೆ ಮಾಡುವಾಗ ‘ಇಂಟರ್ ನೆಟ್’ ಆನ್ ಮಾಡಿಡುತ್ತೀರಾ..? ಮಿಸ್ ಮಾಡದೇ ಈ ಸುದ್ದಿ ಓದಿ
ಭಾರತ ಪ್ರವೇಶದ ಹೊತ್ತಲ್ಲೇ ಟೆಸ್ಲಾ ಮಿರಾಕಲ್ ; ಸುರಕ್ಷತೆಗೆ ಹೊಸ ಭಾಷ್ಯ ಬರೆದ ಇವಿ | Watch Video
SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

Entertainment

BREAKING : ‘ಮುಸ್ಲಿಂ’ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಶುಭಾಶಯ ಕೋರಿದ CM ಸಿದ್ದರಾಮಯ್ಯ
BREAKING : ಹಿರಿಯ ನಟಿ ಬಿ.ಸರೋಜಾ ದೇವಿ ನಿಧನ, ಬೆಂಗಳೂರಿನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ.!
ಮೈ ನವಿರೇಳಿಸುವ ನಟ ‘ವಿಜಯ್ ದೇವರಕೊಂಡ’ ಸ್ಟಂಟ್ ನೋಡಿ ಬೆರಗಾದ ಫ್ಯಾನ್ಸ್ : ವೀಡಿಯೋ ವೈರಲ್ |WATCH VIDEO

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ನಿಮ್ಮ ಬಾತ್ ರೂಮ್ ಆಕರ್ಷಕವಾಗಿ ಕಾಣಬೇಕೆಂದ್ರೆ ಹೀಗೆ ಮಾಡಿ
ಮಗು ಹುಟ್ಟಿದ ತಕ್ಷಣ ಜೋರಾಗಿ ಅಳುವುದರ ಹಿಂದಿದೆ ಇಂಟ್ರೆಸ್ಟಿಂಗ್‌ ಕಾರಣ…!
ಆಹಾರಕ್ಕೆ ಅಮೋಘ ರುಚಿ ನೀಡುವ, ಔಷಧೀಯ ಗುಣ ಹೊಂದಿರುವ ಕೊತ್ತಂಬರಿ ಸೊಪ್ಪು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?