BIG UPDATE : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ : ಮೃತರ ಸಂಖ್ಯೆ ನಾಲ್ಕಕ್ಕೇರಿಕೆ..!

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಕಟ್ಟಡ ಕುಸಿತ ದುರಂತ ಘಟನೆಯಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೇರಿಕೆಯಾಗಿದೆ.

ಕೂಲಿ ಕಾರ್ಮಿಕ ತಿರುಪಾಲಿ, ಬಿಹಾರ ಮೂಲದ ಟೈಲ್ಸ್ ಕಾರ್ಮಿಕ ಮೊಹಮ್ಮದ್ ಸಾಹಿಲ್ ಸೇರಿ ನಾಲ್ವರು ಈ ಅವಘಡದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಅವಘಡ ಸಂಭವಿಸಿದೆ. 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ 16 ಕಾರ್ಮಿಕರು ಸಿಲುಕಿದ್ದರು. ಇವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read