alex Certify BREAKING : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ : ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ : ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ.!

ಬೆಂಗಳೂರು : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಐವರು ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿದು ಮೃತಪಟ್ಟ ಎಲ್ಲ ಕಾರ್ಮಿಕರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧರಿಸಲಾಗಿದೆ (ಕಾರ್ಮಿಕ ಇಲಾಖೆಯಿಂದ 2 ಲಕ್ಷ ರೂ. ಹಾಗೂ ಬಿಬಿಎಂಪಿಯಿಂದ 3ಲಕ್ಷ ರೂ.) ಘಟನಾ ಸ್ಥಳಕ್ಕೆ ನಿನ್ನೆ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕಟ್ಟಡ ಮಾಲೀಕರ ತಪ್ಪಿರುವುದು ಮೇಲ್ನೋಟದಲ್ಲೇ ಗೊತ್ತಾಗಿದೆ.  ಈ ಘಟನೆ ನಮಗೊಂದು ಪಾಠವಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ರೀತಿ ಅನುಮತಿ ಇಲ್ಲದೆ ಅಕ್ರಮವಾಗಿ ನಿರ್ಮಾಣವಾಗುವ ಕಟ್ಟಡಗಳ ಮೇಲೆ ಕಟ್ಟುನಿಟ್ಟಾಗಿ ನಿಗಾವಹಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...