alex Certify ಬೆಂಗಳೂರಿನಲ್ಲಿ ರಾಜಕಾಲುವೆಯ ಅಕ್ಕಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣ ನಿಷೇಧ : DCM ಡಿ.ಕೆ ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ರಾಜಕಾಲುವೆಯ ಅಕ್ಕಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣ ನಿಷೇಧ : DCM ಡಿ.ಕೆ ಶಿವಕುಮಾರ್

ಬೆಂಗಳೂರು : ರಾಜಕಾಲುವೆಯ ಅಕ್ಕಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಿಸುವುದು ನಿಷೇಧಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕೆರೆಗಳ ನಡುವೆ ಸಂಪರ್ಕ ಕಲ್ಪಿಸುವ ರಾಜಕಾಲುವೆಯ ಅಕ್ಕಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣ ನಿಷೇಧಿಸುವುದು ಹಾಗೂ ಅಪಾಯಕಾರಿ, ಅನಧಿಕೃತ ಕಟ್ಟಡಗಳ ತೆರವು ಮಾಡಲು ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ರಾಜಕಾಲುವೆಗಳ ಪಕ್ಕದ 50 ಅಡಿ ಜಾಗದಲ್ಲಿ ಯಾರೂ ಕೂಡ ಕಟ್ಟಡಗಳನ್ನು ಕಟ್ಟದಂತೆ ಕ್ರಮವಹಿಸಲು ಸ್ಥಳಗಳನ್ನು ಗುರುತಿಸಿದ್ದು. ಅಲ್ಲಿ ರಸ್ತೆಗಳನ್ನು ನಿರ್ಮಾಣ ಮಾಡುತ್ತೇವೆ. ಈ ಕುರಿತು ಆದೇಶಗಳನ್ನು ಹೊರಡಿಸಿ ಜಾಗದ ಮಾಲೀಕರಿಗೆ ಟಿವಿಆರ್ ನೀಡುತ್ತೇವೆ. ಮಳೆ ನೀರು ಹರಿದು ಹೋಗಲು ಎಲ್ಲೆಲ್ಲಿ ಗೇಟ್ ಅಳವಡಿಸಲು ಸಾಧ್ಯವೋ ಅಲ್ಲಿ ಗೇಟ್ ಅಳವಡಿಕೆ ಮಾಡಬೇಕು. ಇದಲ್ಲದೆ ಮಳೆ ನೀರು ಕೆರೆಗಳನ್ನು ಸೇರುವಂತಹ ಯಾವುದಾದರು ಹೊಸ ಯೋಜನೆಯನ್ನು ರೂಪಿಸಬೇಕು ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...