alex Certify BREAKING : ಬೆಳಗಾವಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ , ಓರ್ವ ಪ್ರಯಾಣಿಕ ಸಜೀವ ದಹನ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ , ಓರ್ವ ಪ್ರಯಾಣಿಕ ಸಜೀವ ದಹನ..!

ಬೆಳಗಾವಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ್ದು, ಪ್ರಯಾಣಿಕ ಸಜೀವವಾಗಿ ದಹನಗೊಂಡಿದ್ದಾನೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಬಸ್ ಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಓಡಿದ್ದಾರೆ. ಆದರೆ ದುರಾದೃಷ್ಟವಶಾತ್ ಓರ್ವ ಪ್ರಯಾಣಿಕ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...