KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪೊಲೀಸ್ ಅಧಿಕಾರಿ ಸೋಗಿನಲ್ಲಿ 50 ಲಕ್ಷ ರೂ. ವಂಚನೆ

Published October 27, 2024 at 1:30 pm
Share
SHARE

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂಪಾಯಿ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.

ಅ. 11 ರಂದು ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಮಹಾರಾಷ್ಟ್ರದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿನಯ್ ಕುಮಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಕಿರುಕುಳದ ಕುರಿತಾಗಿ ನಿಮ್ಮ ಮೇಲೆ ದೂರು ದಾಖಲಾಗಿದ್ದು, ಠಾಣೆಗೆ ಬರುವಂತೆ ತಿಳಿಸಿದ್ದಾನೆ. ತಾನು ಸಿಬಿಐನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದು, ನರೇಶ್ ಗೋಯಲ್ ಎಂಬುವರ ಮನೆಯಲ್ಲಿ ಜಪ್ತಿ ಮಾಡುವಾಗ ನಿಮ್ಮ ಎಟಿಎಂ ಕಾರ್ಡ್ ಸಿಕ್ಕಿದೆ. ಅದರಲ್ಲಿ 20 ಜನರು ಎರಡು ಕೋಟಿ ರೂಪಾಯಿಗಳನ್ನು ನಿಮ್ಮ ಮುಂಬೈ ಖಾತೆಯಲ್ಲಿ ಹೂಡಿಕೆ ಮಾಡಿದ್ದಾರೆ. ಮನಿ ಲ್ಯಾಂಡರಿಂಗ್ ಪ್ರಕರಣ ನಿಮ್ಮ ಮೇಲೆ ದಾಖಲಾಗಿದೆ. ನಿಮ್ಮನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾನೆ.

ನಿಮ್ಮ ದಾಖಲಾತಿಗಳನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಬೇಕಿದೆ. ನೀವು ಬರಲು ಸಾಧ್ಯವಾಗದಿದ್ದಲ್ಲಿ ಆನ್ಲೈನ್ ಮೂಲಕ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಮರುದಿನ ಕರೆ ಮಾಡಿದ ಆಕಾಶ್ ಕುಲ್ಲಹಾರಿ ಎಂಬಾತ ಬ್ಯಾಂಕ್ ಖಾತೆ ವಿವರಗಳನ್ನು ಕೇಳಿದ್ದಾನೆ. ಎಲ್ಲಾ ವಿವರಗಳನ್ನು ವ್ಯಕ್ತಿ ನೀಡಿದ್ದು, ಕರೆ ಮಾಡಿ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವನ್ನು ಆರ್ಬಿಐಗೆ ವರ್ಗಾಯಿಸಬೇಕಿದೆ. ಹಾಗೆ ಮಾಡಿದರೆ ನಿಮ್ಮ ಮೇಲೆ ಸಂದೇಹ ಬರುತ್ತದೆ. ಹಾಗಾಗಿ ಶಿವಾನಿ ಎಂಟರ್ಪ್ರೈಸಸ್ ಖಾತೆಗೆ ವರ್ಗಾವಣೆ ಮಾಡಿ ಎಂದು ಬ್ಯಾಂಕ್ ಖಾತೆಯ ಸಂಖ್ಯೆ ನೀಡಿದ್ದಾನೆ.

ಅಂತೆಯೇ ಅಕ್ಟೋಬರ್ 19ರಂದು ವಂಚನೆಗೊಳಗಾದ ವ್ಯಕ್ತಿ 50 ಲಕ್ಷ ರೂಪಾಯಿ ವರ್ಗಾವಣೆ ಮಾಡಿದ್ದಾರೆ. ಆತ ವಾಟ್ಸಾಪ್ ಮೂಲಕ ರಸೀದಿ ಕಳಿಸಿದ್ದು, ಮೂರು ದಿನಗಳ ನಂತರ ಮರುಪಾವತಿ ಮಾಡುವುದಾಗಿ ತಿಳಿಸಿದ್ದಾನೆ. ಬಳಿಕ ಹಣ ವಾಪಸ್ ಮಾಡಲು ಮತ್ತಷ್ಟು ಹಣ ಕೇಳಿದ್ದು, ವಂಚನೆಗೊಳಗಾಗಿರುವುದನ್ನು ತಿಳಿದ ವ್ಯಕ್ತಿ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.

You Might Also Like

BREAKING: ಅನಧಿಕೃತ ಸ್ಕಿನ್ & ಹೇರ್ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

BIG NEWS: ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಟ ಡಾರ್ಲಿಂಗ್ ಕೃಷ್ಣ

ವಿದ್ಯಾರ್ಥಿಗಳೇ ಗಮನಿಸಿ : ಕರಾಮುವಿವಿಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಸೆ.15 ಕೊನೆಯ ದಿನ

BREAKING : 7 ನೇ ಬಾರಿ ತುಮಕೂರು ‘ಡಿಸಿಸಿ ಬ್ಯಾಂಕ್’ ಅಧ್ಯಕ್ಷರಾಗಿ ಮಾಜಿ ಸಚಿವ K.N ರಾಜಣ್ಣ ಅವಿರೋಧ ಆಯ್ಕೆ .!

JOB ALERT : SSLC, ITI ಪಾಸಾದವರಿಗೆ ಗುಡ್ ನ್ಯೂಸ್ : ‘BHEL’ ನಲ್ಲಿ 515 ಹುದ್ದೆಗಳಿಗೆ ಅರ್ಜಿ ಆಹ್ವಾನ |BHEL recruitment 2025

TAGGED:ComplaintFraudದೂರುaccountವಂಚನೆPolice Officersಪೊಲೀಸ್ ಅಧಿಕಾರಿ ಸೋಗಿನಲ್ಲಿ
Share This Article
Facebook Copy Link Print

Latest News

BREAKING: ಅನಧಿಕೃತ ಸ್ಕಿನ್ & ಹೇರ್ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ
BIG NEWS: ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಟ ಡಾರ್ಲಿಂಗ್ ಕೃಷ್ಣ
ವಿದ್ಯಾರ್ಥಿಗಳೇ ಗಮನಿಸಿ : ಕರಾಮುವಿವಿಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಸೆ.15 ಕೊನೆಯ ದಿನ
BREAKING : 7 ನೇ ಬಾರಿ ತುಮಕೂರು ‘ಡಿಸಿಸಿ ಬ್ಯಾಂಕ್’ ಅಧ್ಯಕ್ಷರಾಗಿ ಮಾಜಿ ಸಚಿವ K.N ರಾಜಣ್ಣ ಅವಿರೋಧ ಆಯ್ಕೆ .!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ

Automotive

BIG NEWS: ಸಾರ್ವಜನಿಕ ಸ್ಥಳದಲ್ಲಿ ವಾಹನ ಬಳಸದಿದ್ದರೆ ಮೋಟಾರು ವಾಹನ ತೆರಿಗೆ ವಿಧಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
BIG NEWS : ‘ದ್ವಿಚಕ್ರ ವಾಹನ ಸವಾರ’ರಿಗೆ ಬಿಗ್ ಶಾಕ್ : ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಟೋಲ್ ತೆರಿಗೆ’ ಪಾವತಿ ಕಡ್ಡಾಯ.!
ALERT : ನೀವು ಕರೆ ಮಾಡುವಾಗ ‘ಇಂಟರ್ ನೆಟ್’ ಆನ್ ಮಾಡಿಡುತ್ತೀರಾ..? ಮಿಸ್ ಮಾಡದೇ ಈ ಸುದ್ದಿ ಓದಿ

Entertainment

BREAKING: ನಟ ಶಿವಣ್ಣನನ್ನು ಭೇಟಿಯಾಗಿ ಕ್ಷಮೆಯಾಚಿಸಿದ ಮಡೆನೂರು ಮನು
BREAKING : ಮಲಯಾಳಂ ನಟ ‘ಶೈನ್ ಟಾಮ್ ಚಾಕೋ’ ಕಾರು ಅಪಘಾತ : ತಂದೆ ಸಾವು, ತಾಯಿಗೆ ಗಂಭೀರ ಗಾಯ.!
BREAKING : ‘ಡಿ ಬಾಸ್’ ಅಭಿಮಾನಿಗಳಿಂದ ಅಶ್ಲೀಲ ಕಮೆಂಟ್ : ಬೆಂಗಳೂರು ‘ಪೊಲೀಸ್ ಕಮಿಷನರ್’ ಗೆ ದೂರು ನೀಡಿದ ನಟಿ ರಮ್ಯಾ.!

Sports

BREAKING: 17 ವರ್ಷದ ನಂತರ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ ಶಿಪ್‌ ಆಯೋಜಿಸಲಿದೆ ಭಾರತ
ವಿಧಾನ ಪರಿಷತ್ ಸದಸ್ಯರಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ನಾಮ ನಿರ್ದೇಶನ
12 ಎಸೆತಗಳಲ್ಲಿ 11 ಸಿಕ್ಸರ್‌ …! ಒಂದು ಓವರ್‌ ನಲ್ಲಿ 40 ರನ್‌ ಬಾರಿಸಿದ ಕೇರಳ ಬ್ಯಾಟ್ಸ್‌ ಮನ್

Special

ಗಡಿಯಾರದಲ್ಲಿ AM ಮತ್ತು PM ನಡುವಿನ ವ್ಯತ್ಯಾಸವೇನು ಗೊತ್ತಾ ? ಸಮಯದ ಲೆಕ್ಕಾಚಾರದ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್‌ ಸಂಗತಿ
ಅಡುಗೆ ಮನೆಯಲ್ಲಿ ಉಪಯೋಗಿಸುವ ಬಟ್ಟೆ ಜಿಡ್ಡು ಜಿಡ್ಡಾಗಿದೆಯಾ…..? ಹೀಗೆ ʼಕ್ಲೀನ್ʼ ಮಾಡಿ
ತುಪ್ಪ ಬಹಳ ದಿನಗಳ ಕಾಲ ಹಾಳಾಗದಂತೆ ಹೀಗೆ ಸಂರಕ್ಷಿಸಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?