BIG NEWS : ‘CM ಸಿದ್ದರಾಮಯ್ಯ’ಗೆ ತಪ್ಪದ ‘ಮುಡಾ’ ಸಂಕಷ್ಟ : ‘ED’ಯಿಂದ ನೋಟಿಸ್ ಸಾಧ್ಯತೆ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ‘ಮುಡಾ’ ಸಂಕಷ್ಟ ತಪ್ಪುತ್ತಿಲ್ಲ, ಲೋಕಾಯಕ್ತ ಅಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಕರೆಸಿರುವ ಬೆನ್ನಲ್ಲೇ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಹೌದು, ಲೋಕಾಯುಕ್ತ ಬೆನ್ನಲ್ಲೇ ಇಡಿ ಅಧಿಕಾರಿಗಳು ನೋಟಿಸ್ ನೀಡಿ ಅವರನ್ನು ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ . ಲೋಕಾಯುಕ್ತ ವಿಚಾರಣೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಇಡಿ ಟೆನ್ಶನ್ ಶುರುವಾಗಿದೆ. ಮುಡಾ ಅಧಿಕಾರಿ, ತಾಲೂಕು ಕಚೇರಿ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಹಿನ್ನೆಲೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ಸಿಎಂ ಸಿದ್ದರಾಮಯ್ಯಗೆ ಇಡಿ ನೋಟಿಸ್ ನೀಡುವ ಸಾಧ್ಯತೆಯಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read