BREAKING : ಗದಗದಲ್ಲಿ ಘೋರ ದುರಂತ : ಬಸ್ ಹತ್ತುವಾಗ ಕಾಲುಜಾರಿ ಬಿದ್ದು ವಿದ್ಯಾರ್ಥಿ ಸಾವು.!

ಗದಗ : ಬಸ್ ನಿಂದ ಜಾರಿ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಗದಗದಲ್ಲಿ ನಡೆದಿದೆ.

ಬಸ್ ಕೊಣ್ಣೂರಿನಿಂದ ನರಗುಂದಕ್ಕೆ ತೆರಳುತ್ತಿದ್ದಾಗ ರಶ್ ಇದ್ದ ಬಸ್ ಹತ್ತಲು ಹೋಗಿ ಬಸ್ ನಿಂದ ಜಾರಿ ಬಿದ್ದು ವಿದ್ಯಾರ್ಥಿ ಮೃತಪಟ್ಟಿದ್ದಾನೆ.ಮೃತ ವಿದ್ಯಾರ್ಥಿಯನ್ನು ರಾಘವೇಂದ್ರ (21) ಎಂದು ಗುರುತಿಸಲಾಗಿದೆ. ಕೆಳಗೆ ಬಿದ್ದ ರಾಘವೇಂದ್ರ ತಲೆ ಮೇಲೆ ಬಸ್ ಚಕ್ರಹರಿದಿದ್ದು, ಸ್ಥಳದಲ್ಲೇ ಆತ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read