BREAKING : ಮಂಡ್ಯದಲ್ಲಿ ಘೋರ ಘಟನೆ : ದೇಗುಲದ ಗೇಟ್ ಬಿದ್ದು 5 ವರ್ಷದ ಬಾಲಕ ಸಾವು.!

ಮಂಡ್ಯ : ದೇಗುಲದ ಗೇಟ್ ಬಿದ್ದು 5 ವರ್ಷದ ಬಾಲಕ ಮೃತಪಟ್ಟ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಹುಂಜನಕೆರೆ ಗ್ರಾಮದ ಚನ್ನಕೇಶವ ದೇವಾಲಯದಲ್ಲಿ ನಡೆದಿದೆ.

ನಿನ್ನೆ ಕುಟುಂಬಸ್ಥರ ಜೊತೆ ದೇಗುಲಕ್ಕೆ ತೆರಳಿದ್ದ ಬಾಲಕ ಜಿಷ್ಣು(5) ಮೈ ಮೇಲೆ ಗೇಟ್ ಬಿದ್ದಿತ್ತು, ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಜಿಷ್ಣು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಈ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೇಟ್ ಮುರಿದು ಬಹಳ ದಿನಗಳಾದರೂ ಸರಿಪಡಿಸದ ಮುಜರಾಯಿ ಇಲಾಖೆ ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read