BREAKING: ಶಬರಿಮಲೆಗೆ ಹೋಗುವ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್

ಬೆಂಗಳೂರು: ಶಬರಿಮಲೆಗೆ ಹೋಗುವ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ವೋಲ್ವೋ ಬಸ್ ಕಾರ್ಯಾಚರಣೆ ನಡೆಸಲಾಗುವುದು.

ಬೆಂಗಳೂರಿನಿಂದ ನೀಲಕ್ಕಲ್ ವರೆಗೆ ವೋಲ್ವೋ ವಿಶೇಷ ಬಸ್ ಕಾರ್ಯಾಚರಣೆ ನಡೆಸಲಿದೆ. ನವೆಂಬರ್ 29ರಂದು ಮಧ್ಯಾಹ್ನ 1:50ಕ್ಕೆ ಶಾಂತಿನಗರದಿಂದ ಹೊರಡಲಿದೆ. ನವೆಂಬರ್ 30ರಂದು ಬೆಳಿಗ್ಗೆ 6.45ಕ್ಕೆ ನೀಲಕ್ಕಲ್ ತಲುಪಲಿದೆ. ನವೆಂಬರ್ 30ರಂದು ಸಂಜೆ 6 ಗಂಟೆಗೆ ನೀಲಕ್ಕಲ್ ನಿಂದ ಹೊರಟು ಬೆಂಗಳೂರಿಗೆ ತಲುಪಲಿದೆ. ಪ್ರಯಾಣಿಕರಿಗೆ 1750 ರೂ. ಟಿಕೆಟ್ ದರ ನಿಗದಿಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮಾಹಿತಿ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read