BREAKING : ಚನ್ನಪಟ್ಟಣ ಕ್ಷೇತ್ರದಲ್ಲಿ ಮತ ಚಲಾಯಿಸಿದ ಸಿ.ಪಿ ಯೋಗೇಶ್ವರ್.!

ರಾಮನಗರ : ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಮತದಾನ ಮಾಡಿದರು.

ಚನ್ನಪಟ್ಟಣ ತಾಲೂಕಿನ .ಪಿ ಯೋಗೇಶ್ವರ್ ಸ್ವಗ್ರಾಮ ಚಕ್ಕೆರೆಯಲ್ಲಿ ಸಿಪಿ ಯೋಗೇಶ್ವರ್ ತಮ್ಮ ಹಕ್ಕು ಚಲಾಯಿಸಿದರು.

ರಾಜ್ಯ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಮತದಾರರು ಬೆಳಿಗ್ಗೆಯಿಂದ ಉತ್ಸಾಹದಲ್ಲಿ ಬಂದು ಮತದಾನ ಮಾಡುತ್ತಿದ್ದಾರೆ.ಹಿರಿಯ ನಾಗರಿಕರು, ಬಾಣಂತಿಯರು, ವಯೋವೃದ್ಧರು ತಮ್ಮ ಹಕ್ಕು ಚಲಾಯಿಸುವ ಮೂಲಕ ನಾಯಕನನ್ನು ಆಯ್ಕೆ ಮಾಡುತ್ತಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read