KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಫಲಾನುಭವಿಗಳ ಖಾತೆಗೆ ‘ಅನ್ನ ಭಾಗ್ಯ’ ಹಣ ಜಮಾ: ಹೊಸ ಬಿಪಿಎಲ್ ಕಾರ್ಡ್ ವಿತರಣೆ

Published November 22, 2024 at 8:04 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ ತಲಾ 150 ರೂಪಾಯಿ ಡಿಬಿಟಿ ಮೂಲಕ ಅವರ ಖಾತೆಗೆ ವಾರದೊಳಗೆ ಜಮಾ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಪಡಿತರ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಕೈಬಿಟ್ಟು ಯಥಾಸ್ಥಿತಿ ಮುಂದುವರಿಕೆಗೆ ಆದೇಶಿಸಿದ್ದು, ರದ್ದಾಗಿದ್ದರೂ ಹಳೆಯ ಬಿಪಿಎಲ್ ಕಾರ್ಡ್ ತೋರಿಸಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಕಳೆದ ಎರಡು ವರ್ಷಗಳಿಂದ ಹೊಸ ಬಿಪಿಎಲ್ ಕಾರ್ಡ್ ಅರ್ಜಿಗಳು ಬಾಕಿ ಉಳಿದಿದ್ದು, ಲಾಗಿನ್ ಪ್ರಕ್ರಿಯೆ ಸರಿಪಡಿಸಿ ಹೊಸದಾಗಿ ಅರ್ಹರಿಗೆ ಬಿಪಿಎಲ್ ಕಾರ್ಡ್ ಹಂಚಿಕೆ ಮಾಡಲಾಗುವುದು. ವಾರದೊಳಗೆ ಡಿಬಿಟಿ ಮೂಲಕ ಅನ್ನ ಭಾಗ್ಯ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಕಳೆದ ಸೆಪ್ಟೆಂಬರ್ ನಿಂದ ಬಾಕಿ ಉಳಿದಿದ್ದು, ಈ ವಾರದೊಳಗೆ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ ಎಂದು ಹೇಳಿದ್ದಾರೆ.

You Might Also Like

BREAKING: ಬೆಂಗಳೂರು –ಎರ್ನಾಕುಲಂ ಸೇರಿ 4 ಹೊಸ ವಂದೇ ಭಾರತ್ ರೈಲುಗಳಿಗೆ ಶನಿವಾರ ಪ್ರಧಾನಿ ಮೋದಿ ಹಸಿರು ನಿಶಾನೆ

BREAKING: ಖ್ಯಾತ ನಟಿ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಅದ್ಧೂರಿ ಮದುವೆ ದಿನಾಂಕ, ಸ್ಥಳ ಫಿಕ್ಸ್..?

BREAKING: ಬಿಹಾರ ಚುನಾವಣೆ: ಮೊದಲ ಹಂತದಲ್ಲಿ 60%ಕ್ಕಿಂತ ಹೆಚ್ಚು ಮತದಾನ

ದಿಢೀರ್ ರಾಜಕೀಯ ನಿವೃತ್ತಿ ಘೋಷಿಸಿದ ಶಾಸಕ ಸಂಗಮೇಶ್ವರ್

4ನೇ ಟಿ20 ಪಂದ್ಯದಲ್ಲಿ 48 ರನ್‌ ಗಳಿಂದ ಆಸ್ಟ್ರೇಲಿಯಾ ಸೋಲಿಸಿ 2-1 ಮುನ್ನಡೆ ಸಾಧಿಸಿದ ಭಾರತ

TAGGED:accountಹಳೆ ಕಾರ್ಡ್KH Muniyappaಅನ್ನಭಾಗ್ಯ ಯೋಜನೆBPL cardಪಡಿತರrationdbtಖಾತೆಗೆ ಹಣ ಜಮಾ
Share This Article
Facebook Copy Link Print

Latest News

BREAKING: ಬೆಂಗಳೂರು –ಎರ್ನಾಕುಲಂ ಸೇರಿ 4 ಹೊಸ ವಂದೇ ಭಾರತ್ ರೈಲುಗಳಿಗೆ ಶನಿವಾರ ಪ್ರಧಾನಿ ಮೋದಿ ಹಸಿರು ನಿಶಾನೆ
BREAKING: ಖ್ಯಾತ ನಟಿ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಅದ್ಧೂರಿ ಮದುವೆ ದಿನಾಂಕ, ಸ್ಥಳ ಫಿಕ್ಸ್..?
BREAKING: ಬಿಹಾರ ಚುನಾವಣೆ: ಮೊದಲ ಹಂತದಲ್ಲಿ 60%ಕ್ಕಿಂತ ಹೆಚ್ಚು ಮತದಾನ
ದಿಢೀರ್ ರಾಜಕೀಯ ನಿವೃತ್ತಿ ಘೋಷಿಸಿದ ಶಾಸಕ ಸಂಗಮೇಶ್ವರ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

‘ವಾಟ್ಸಾಪ್’ ಮೂಲಕವೂ ಈಗ ‘ಆಧಾರ್ ಕಾರ್ಡ್’ ಡೌನ್ ಲೋಡ್ ಮಾಡಬಹುದು.! ಜಸ್ಟ್ ಹೀಗೆ ಮಾಡಿ
ನಿಮ್ಮ ಮೊಬೈಲ್’ ನಲ್ಲಿರುವ ‘Flight Mode’ ನಿಂದ ಹಲವು ಪ್ರಯೋಜನಗಳಿವೆ.! ಏನದು ತಿಳಿಯಿರಿ
ALERT : ಹುಷಾರ್..! ನಿಮ್ಮ ‘ಮೊಬೈಲ್’ ನಲ್ಲಿ ಈ ಲಕ್ಷಣಗಳು ಕಂಡು ಬಂದರೆ ‘ಮೊಬೈಲ್’ ಹ್ಯಾಕ್ ಆಗಿದೆ ಎಂದರ್ಥ.!

Entertainment

BIG NEWS: ವರದಕ್ಷಿಣೆ ಕಿರುಕುಳ: ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್
ನಟ ಮೋಹನ್ ಲಾಲ್ ಬಳಿ ಆನೆದಂತ ಪ್ರಕರಣ: ಸರ್ಕಾರ ನೀಡಿದ್ದ ಅನುಮತಿ ರದ್ದುಗೊಳಿಸಿದ ಕೇರಳ ಹೈಕೋರ್ಟ್
BIG NEWS : ಹಾಸ್ಯನಟ ಚಿಕ್ಕಣ್ಣ ಮದುವೆ ಫಿಕ್ಸ್.! ಹುಡುಗಿ ಯಾರು ಗೊತ್ತಾ..?

Sports

4ನೇ ಟಿ20 ಪಂದ್ಯದಲ್ಲಿ 48 ರನ್‌ ಗಳಿಂದ ಆಸ್ಟ್ರೇಲಿಯಾ ಸೋಲಿಸಿ 2-1 ಮುನ್ನಡೆ ಸಾಧಿಸಿದ ಭಾರತ
‘ವಿಶ್ವಕಪ್ ವಿಜೇತ’ ವೀರರಾಣಿಯರ ಭೇಟಿಯಾದ ಪ್ರಧಾನಿ ಮೋದಿ, ಟ್ರೋಫಿಯೊಂದಿಗೆ ಫೋಟೋಗೆ ಪೋಸ್
BREAKING: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಮರಳಿದ ರಿಷಭ್ ಪಂತ್

Special

ನಿಮಗೆ ಗೊತ್ತಾ ಟೊಮೆಟೊ ಕೆಚಪ್ ನ ಇತರ ಪ್ರಯೋಜನ…..?
ಮನೆಯಂಗಳದಲ್ಲೆ ಬದನೆಕಾಯಿ ಗಿಡ ಸುಲಭವಾಗಿ ಬೆಳೆಸಿ
ಕಪ್ಪು ಬಣ್ಣದ ಹಾಲು ನೀಡುವ ಏಕೈಕ ಪ್ರಾಣಿ ಯಾವುದು ಗೊತ್ತಾ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?