BIG NEWS : ದೆಹಲಿಯಲ್ಲಿ ಸಂಸದೆ ‘ಪ್ರಿಯಾಂಕಾ ಗಾಂಧಿ’ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ CM ಸಿದ್ದರಾಮಯ್ಯ.!

ನವದೆಹಲಿ : ದೆಹಲಿಯಲ್ಲಿ ವಯನಾಡು ಸಂಸದೆ ‘ಪ್ರಿಯಾಂಕಾ ಗಾಂಧಿ’ ಅವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು.

ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಯನಾಡ್ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿ, ಸಂಸತ್ತು ಪ್ರವೇಶಿಸಿರುವ ಪ್ರಿಯಾಂಕಾ ಗಾಂಧಿ ಅವರನ್ನು ಇಂದು ದೆಹಲಿಯಲ್ಲಿ ಭೇಟಿಯಾಗಿ, ಭರ್ಜರಿ ಗೆಲುವಿಗೆ ಅಭಿನಂದಿಸಿದೆ. ಸಂಸತ್ತಿನ ಒಳಗೆ ಮತ್ತು ಹೊರಗೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಜನಪರವಾದ ಧ್ವನಿಗೆ ಈ ಗೆಲುವಿನಿಂದ ಬಲ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read