BREAKING : ಬೆಂಗಳೂರಿನಾದ್ಯಂತ 45 ಕಡೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

ಬೆಂಗಳೂರು : ಬೆಂಗಳೂರಿನಾದ್ಯಂತ 45 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಲೋಕಾಯುಕ್ತ ತಂಡ ಬೆಂಗಳೂರಿನಾದ್ಯಂತ 45 ಕಡೆ ದಾಳಿ ನಡೆಸಿದೆ. ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ , ಉಪ ಲೋಕಾಯುಕ್ತ ಕೆ,ಎನ್ ಫಣೀಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಒಟ್ಟು 45 ತಂಡಗಳು ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿ ಮೇಲೆ ದಾಳಿ ನಡೆಸಿದೆ. ಬೆಸ್ಕಾಂ ನಲ್ಲಿ ಹಾಜರಾತಿ ಬುಕ್ ಸೇರಿ ಹಲವು ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read