KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅಪರಿಚಿತರ ನೆರವು ಪಡೆಯುವಾಗ ಹುಷಾರಾಗಿರಿ: ATM ಕಾರ್ಡ್ ಬದಲಿಸಿ ಮಹಿಳೆಗೆ 50 ಸಾವಿರ ರೂ. ವಂಚನೆ

Published December 22, 2024 at 3:19 pm
Share
SHARE

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ಎಟಿಎಂ ಕಾರ್ಡ್ ಬದಲಿಸಿ ಮಹಿಳೆಗೆ 50,000 ರೂ. ವಂಚಿಸಲಾಗಿದೆ.

ಪದ್ಮಾ ಹಣ ಕಳೆದುಕೊಂಡ ಮಹಿಳೆ. ಕರ್ನಾಟಕ ಬ್ಯಾಂಕ್ ಎಟಿಎಂಗೆ ಹಣ ಪಡೆಯಲು ಹೋಗಿದ್ದ ಅವರು ಅಲ್ಲೇ ಇದ್ದ ಅಪರಿಚಿತನ ನೆರವು ಕೇಳಿದ್ದಾರೆ. ಮೊದಲು ಬ್ಯಾಂಕ್ ಖಾತೆಯಲ್ಲಿರುವ ಮೊತ್ತವನ್ನು ಪರಿಶೀಲಿಸಿದ ವಂಚಕ ಪದ್ಮಾ ಖಾತೆಯಲ್ಲಿ ಹೆಚ್ಚಿನ ಹಣ ಇರುವುದನ್ನು ಗಮನಿಸಿದ್ದಾನೆ. ನಂತರ 10,000 ರೂ.ಗಳನ್ನು ಡ್ರಾ ಮಾಡಿಕೊಟ್ಟಿದ್ದಾನೆ.

ಎಟಿಎಂನಲ್ಲಿ ಹಣ ಖಾಲಿಯಾಗಿದೆ ಎಂದು ಪದ್ಮಾ ಅವರಿಗೆ ಹೇಳಿದ್ದಾನೆ. ನಂತರ ಮಹಿಳೆಯ ಎಟಿಎಂ ಕಾರ್ಡ್ ಬದಲಿಸಿ ಬೇರೆ ಕಾರ್ಡ್ ಕೊಟ್ಟಿದ್ದಾನೆ.

ಮಹಿಳೆ ಮನೆಗೆ ಬಂದ ಕೆಲವೇ ನಿಮಿಷಗಳಲ್ಲಿ ಮೊಬೈಲ್ ಗೆ ಹಣ ವಿತ್ ಡ್ರಾ ಆಗಿರುವ ಮೆಸೇಜ್ ಬಂದಿದೆ. ತಮ್ಮ ಖಾತೆಯಿಂದ ಹಣ ಖಾಲಿಯಾಗುತ್ತಿರುವ ಮೆಸೇಜ್ ಬಂದಿದ್ದು, ತಕ್ಷಣ ಗಾಬರಿಯಾದ ಅವರು ಬ್ಯಾಂಕಿಗೆ ಹೋಗಿ ಪರಿಶೀಲಿಸಿದ್ದಾರೆ. ಅಷ್ಟರೊಳಗೆ 50,000 ಹಣ ಡ್ರಾ ಮಾಡಿಕೊಂಡು ದುರುಳ ಪರಾರಿಯಾಗಿದ್ದಾನೆ. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You Might Also Like

BREAKING: ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಅರೆಸ್ಟ್

BIG NEWS: ಯೂಟ್ಯೂಬರ್ ಮುಕಳೆಪ್ಪ ವಿವಾಹ ವಿವಾದ: ಯೂಟ್ಯೂಬ್ ಬಂದ್ ಮಾಡುವಂತೆ ಪೊಲೀಸರಿಗೆ ಕುಟುಂಬದವರ ಮನವಿ

ಮಲಪ್ರಭಾ ಪ್ರವಾಹ: ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ

BIG NEWS: ಸಿಗಂದೂರು ಬಳಿ ಪ್ರವಾಸಿಗರ ಟಿಟಿ ವಾಹನ ಪಲ್ಟಿ

BREAKING: ಪೌಡರ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

TAGGED:ಮಹಿಳೆFraudATMaccountವಂಚನೆCashಎಟಿಎಂ ಕಾರ್ಡ್ಬದಲಿಸು
Share This Article
Facebook Copy Link Print

Latest News

BREAKING: ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಅರೆಸ್ಟ್
BIG NEWS: ಯೂಟ್ಯೂಬರ್ ಮುಕಳೆಪ್ಪ ವಿವಾಹ ವಿವಾದ: ಯೂಟ್ಯೂಬ್ ಬಂದ್ ಮಾಡುವಂತೆ ಪೊಲೀಸರಿಗೆ ಕುಟುಂಬದವರ ಮನವಿ
ಮಲಪ್ರಭಾ ಪ್ರವಾಹ: ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ
BIG NEWS: ಸಿಗಂದೂರು ಬಳಿ ಪ್ರವಾಸಿಗರ ಟಿಟಿ ವಾಹನ ಪಲ್ಟಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ

Automotive

BIG NEWS : ಕಾರು ಖರೀದಿಸಲು ಮುಗಿಬಿದ್ದ ಗ್ರಾಹಕರು : ಒಂದೇ ದಿನದಲ್ಲಿ ಬರೋಬ್ಬರಿ 30,000 ‘ಮಾರುತಿ ಕಾರು’ ಮಾರಾಟ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್: ನವೀಕರಣ ಶುಲ್ಕ ಭಾರೀ ಏರಿಕೆ

Entertainment

ಜನಪ್ರಿಯ ರಿಯಾಲಿಟಿ ಶೋ ‘ಕೆಬಿಸಿ’ 17ರಲ್ಲಿ ಮೊದಲ ಕೋಟ್ಯಾಧಿಪತಿಯಾದ ಆದಿತ್ಯ ಕುಮಾರ್: ಬ್ರೆಝಾ ಕಾರ್ ಗಿಫ್ಟ್
BREAKING : ಬಾಲಿವುಡ್ ಖ್ಯಾತ ನಟ ‘ಆಸಿಫ್ ಖಾನ್’ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು |Aasif Khan
ಕಾಳಿ ದೇವಿಯ ವೇಷ ವಿವಾದ: ಕಣ್ಣೀರಿಟ್ಟು ಕ್ಷಮೆಯಾಚಿಸಿದ ಅರ್ಮಾನ್ ಮಲಿಕ್ ಪತ್ನಿ‌ | Watch

Sports

BIG NEWS: ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್, ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ
BREAKING: 6 ಬಾರಿಯ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಮೇರಿ ಕೋಮ್ ನಿವಾಸದಲ್ಲಿ ಕಳ್ಳತನ
BIG NEWS: ಸೂಪರ್ ಓವರ್ ಥ್ರಿಲ್ಲಿಂಗ್ ಪಂದ್ಯದಲ್ಲಿ ಶ್ರೀಲಂಕಾ ಮಣಿಸಿದ ಭಾರತ: ಅಜೇಯವಾಗಿ ಫೈನಲ್ ಗೆ ಲಗ್ಗೆ

Special

ಹಣ ಉಳಿತಾಯ ಮಾಡಲು ಬಯಸ್ತೀರಾ……? ಇಲ್ಲಿದೆ ನಿಮಗೆ ಬಹುಮುಖ್ಯವಾದ ಸಲಹೆ….!
Chanakya Neeti : ಈ 4 ರೀತಿಯ ಜನರು ಗೌರವಕ್ಕೆ ಅರ್ಹರಲ್ಲ, ಅವರಿಂದ ಅಂತರ ಕಾಯ್ದುಕೊಳ್ಳುವುದು ಬುದ್ಧಿವಂತಿಕೆ.!
ನಿಮ್ಮ ಮೆದುಳಿಗೆ ಸವಾಲು: ನೆಟ್ಟಿಗರ ತಲೆಕೆಡಿಸಿದ ಗಣಿತದ ಒಗಟು !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?