KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ನೇರ ಜಮಾ

Published January 10, 2025 at 5:20 am
Share
SHARE

2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ(FRUITS ID) ಹೊಂದಿರುವ ರೈತರಿಗೆ ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ.

ಮೊದಲ ಮತ್ತು ಎರಡನೇ ಹಂತದಲ್ಲಿ ಇಲ್ಲಿಯವರೆಗೆ ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 69,573 ರೈತ ಫಲಾನುಭವಿಗಳಿಗೆ 48.45 ಕೋಟಿ ರೂ.ಗಳನ್ನು ಒಟ್ಟು ಕ್ಷೇತ್ರ 55,809.19 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಒಂದನೇ ಹಂತವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲ್ಲೂಕುಗಳಲ್ಲಿ ಒಟ್ಟು 19,058 ಜನ ರೈತರಿಗೆ.6.34 ಕೋಟಿ ರೂ ಒಟ್ಟು ಕ್ಷೇತ್ರ 7,706.51 ಹೆಕ್ಟರಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಅಕ್ಟೋಬರ್ ತಿಂಗಳಲ್ಲಿ ಸುರಿದ ಅತಿಯಾದ ಮಳೆಯಿಂದಾಗಿ ಧಾರವಾಡ ಜಿಲ್ಲೆಯ 7 ತಾಲ್ಲೂಕುಗಳಿಗೆ ಎರಡನೇ ಹಂತದಲ್ಲಿ ಈಗಾಗಲೇ ಒಟ್ಟು 50,515 ಜನ ರೈತರಿಗೆ 42.11 ಕೋಟಿ ರೂ ಒಟ್ಟು ಕ್ಷೇತ್ರ 48,102.68 ಹೆಕ್ಟೇರ್ ಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಎರಡನೇ ಹಂತದಲ್ಲಿ ಧಾರವಾಡ ತಾಲ್ಲೂಕಿನ 9,132 ಫಲಾನುಭವಿಗಳಿಗೆ 758.30 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 9198.70 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಅಳ್ನಾವರ ತಾಲ್ಲೂಕಿನ 69 ಫಲಾನುಭವಿಗಳಿಗೆ 3.99 ಲಕ್ಷ ರೂ. ಒಟ್ಟು ಕ್ಷೇತ್ರ 49.48 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಹುಬ್ಬಳ್ಳಿ ತಾಲ್ಲೂಕಿನ 8,616 ಫಲಾನುಭವಿಗಳಿಗೆ 791.98 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 9,551.28 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಹುಬ್ಬಳ್ಳಿ ನಗರ ತಾಲ್ಲೂಕಿನ 741 ಫಲಾನುಭವಿಗಳಿಗೆ 63.81 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 765.37 ಹೆಕ್ಟೇರ್ ಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಕುಂದಗೋಳ ತಾಲ್ಲೂಕಿನ 19,778 ಫಲಾನುಭವಿಗಳಿಗೆ 1,223.27 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 14,819.30 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ನವಲಗುಂದ ತಾಲ್ಲೂಕಿನ 8,998 ಫಲಾನುಭವಿಗಳಿಗೆ 1,121.47 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 10,714.04 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಅಣ್ಣಿಗೇರಿ ತಾಲ್ಲೂಕಿನ 3,181 ಫಲಾನುಭವಿಗಳಿಗೆ 248.35 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 3,004.51 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಒಟ್ಟಾರೆಯಾಗಿ ಎರಡನೇ ಹಂತದಲ್ಲಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 50,515 ಫಲಾನುಭವಿಗಳಿಗೆ   4,211.17 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 48,102.68 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

You Might Also Like

ನ. 2 ರಿಂದ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಸೌಲಭ್ಯ ನೀಡುವ ಅಭಿಯಾನ ಆರಂಭ

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದವರಿಗೆ ಬಿಗ್ ಶಾಕ್: 2.5 ಲಕ್ಷ ಕಾರ್ಡ್ ಎಪಿಎಲ್ ಗೆ ಬದಲಾವಣೆ

BREAKING: ಅಮೆರಿಕದ ಖ್ಯಾತ ಚೆಸ್ ಗ್ರ್ಯಾಂಡ್‌ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಶವವಾಗಿ ಪತ್ತೆ

ಗ್ರಾಪಂ ಬಿಲ್ ಕಲೆಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ, ಚಾಕು ಇರಿತ

BREAKING: ಸರ್ಕಾರದ ಆದೇಶವನ್ನೂ ಲೆಕ್ಕಿಸದೇ RSS ಪಥ ಸಂಚಲನದಲ್ಲಿ ಇಬ್ಬರು ಸರ್ಕಾರಿ ನೌಕರರು ಭಾಗಿ

TAGGED:ಪರಿಹಾರDirect Depositಜಿಲ್ಲಾಧಿಕಾರಿCrop Damage CompensationaccountFarmersಬೆಳೆ ಹಾನಿಜಮಾರೈತರ ಖಾತೆ
Share This Article
Facebook Copy Link Print

Latest News

ನ. 2 ರಿಂದ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಸೌಲಭ್ಯ ನೀಡುವ ಅಭಿಯಾನ ಆರಂಭ
ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದವರಿಗೆ ಬಿಗ್ ಶಾಕ್: 2.5 ಲಕ್ಷ ಕಾರ್ಡ್ ಎಪಿಎಲ್ ಗೆ ಬದಲಾವಣೆ
BREAKING: ಅಮೆರಿಕದ ಖ್ಯಾತ ಚೆಸ್ ಗ್ರ್ಯಾಂಡ್‌ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಶವವಾಗಿ ಪತ್ತೆ
ಗ್ರಾಪಂ ಬಿಲ್ ಕಲೆಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ, ಚಾಕು ಇರಿತ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ
ಗಟ್ಟಿಮುಟ್ಟಾದ ಮೂಳೆಗೆ ಬೇಕು ಮಂಗರವಳ್ಳಿ….!

Automotive

SMS ALERT : ನಿಮಗೆ ಬರುವ ‘SMS’ ನ ಕೊನೆಯಲ್ಲಿ S, P, G, ಮತ್ತು T ಅಕ್ಷರಗಳ ಅರ್ಥವೇನು ಗೊತ್ತಾ..? ತಿಳಿಯಿರಿ
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪು ಮಾಡಿದ್ರೆ ಬಾಂಬ್ ನಂತೆ ಬ್ಲಾಸ್ಟ್ ಆಗುತ್ತೆ ಹುಷಾರ್.!
BIG NEWS : ವಿದೇಶಿ ‘ಆ್ಯಪ್’ ಗಳ ಬದಲು ಈ ದೇಶಿಯ ‘ಆ್ಯಪ್’ ಬಳಸುವಂತೆ ಪ್ರಧಾನಿ ಮೋದಿ ಮನವಿ, ಇಲ್ಲಿದೆ ಪಟ್ಟಿ.!

Entertainment

ಹುಟ್ಟುಹಬ್ಬದ ದಿನವೇ ಅಭಿಮಾನಿಗಳಿಗೆ ನಟಿ ರಚಿತಾ ರಾಮ್ ಗುಡ್ ನ್ಯೂಸ್ : ಮದುವೆ ಗುಟ್ಟು ರಟ್ಟು.!
ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ಸೂಪರ್ ಸ್ಟಾರ್ ರಜನಿಕಾಂತ್ ‘ಕೂಲಿ’: 500 ಕೋಟಿ ರೂ. ದಾಟಿದ ಕಲೆಕ್ಷನ್
BIG NEWS: ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಟ ಡಾರ್ಲಿಂಗ್ ಕೃಷ್ಣ

Sports

BREAKING: ಅಮೆರಿಕದ ಖ್ಯಾತ ಚೆಸ್ ಗ್ರ್ಯಾಂಡ್‌ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಶವವಾಗಿ ಪತ್ತೆ
ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಟೀಂ ಇಂಡಿಯಾ: ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಭರ್ಜರಿ ಜಯ
BREAKING: ವೈಮಾನಿಕ ದಾಳಿಯಲ್ಲಿ 3 ಕ್ರಿಕೆಟಿಗರು ಸಾವು: ಪಾಕಿಸ್ತಾನ ವಿರುದ್ಧದ ತ್ರಿಕೋನ ಸರಣಿಯಿಂದ ಹಿಂದೆ ಸರಿದ ಅಫ್ಘಾನಿಸ್ತಾನ

Special

ಗಮನಿಸಿ : ಭೂಮಿ ಖರೀದಿಸಲು ಈ 6 ದಾಖಲೆಗಳು ಕಡ್ಡಾಯ.!
ಲಾಲಾರಸದಿಂದ ನಮ್ಮ ಆರೋಗ್ಯಕ್ಕೆ ಇದೆ ತುಂಬಾ ಪ್ರಯೋಜನ
ಪ್ರೆಶರ್‌ ಕುಕ್ಕರ್‌ ವಿಶಲ್‌ ಬರುವಾಗಿನ ಸೋರಿಕೆ ತಡೆಯಲು ಇಲ್ಲಿದೆ ಸುಲಭದ ಟಿಪ್ಸ್‌

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?