alex Certify BREAKING : ಬೆಂಗಳೂರಲ್ಲಿ ಘೋರ ಘಟನೆ : ಜಮೀನಿಗೆ ಬಿದ್ದಿದ್ದ ಬೆಂಕಿ ಆರಿಸಲು ಹೋಗಿ ವ್ಯಕ್ತಿ ಸಜೀವ ದಹನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಘೋರ ಘಟನೆ : ಜಮೀನಿಗೆ ಬಿದ್ದಿದ್ದ ಬೆಂಕಿ ಆರಿಸಲು ಹೋಗಿ ವ್ಯಕ್ತಿ ಸಜೀವ ದಹನ.!

ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆಯೊಂದು ನಡೆದಿದ್ದು, ಜಮೀನಿಗೆ ಬಿದ್ದಿದ್ದ ಬೆಂಕಿ ಆರಿಸಲು ಹೋಗಿ ವ್ಯಕ್ತಿ ಸಜೀವ ದಹನಗೊಂಡ ಘಟನೆ ಇಂದು ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಕಗ್ಗಲಿಪಾಳ್ಯದಲ್ಲಿ ಈ ಘಟನೆ ನಡೆದಿದೆ.ತಮ್ಮ ಜಮೀನಿಗೆ (ನೀಲಗಿರಿ ತೋಪು ) ಆಕಸ್ಮಾತ್ ಆಗಿ ಬೆಂಕಿ ಬಿದ್ದಿದ್ದು, ಬೆಂಕಿ ಆರಿಸಲು ಹೋಗಿ ವ್ಯಕ್ತಿ ಸಜೀವ ದಹನಗೊಂಡಿದ್ದಾರೆ. ಮನೆಯವರು ಬಂದು ನೋಡಿದಾಗ ಆ ವ್ಯಕ್ತಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದರು.

ಕಬ್ಬಾಳಯ್ಯ (65) ಎಂಬುವವರು ಮೃತಪಟ್ಟಿದ್ದು, ಮಾದನಾಯನಕಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...