ಬೆಂಗಳೂರು : ಮತಾಂಧರ ಮೇಲಿನ ಪ್ರಕರಣ ಸರ್ಕಾರ ವಾಪಸ್ ಪಡೆಯುತ್ತಿರುವುದರಿಂದ ಪೊಲೀಸರ ಆತ್ಮಸ್ಥೈರ್ಯ ಕುಗ್ಗುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮೈಸೂರಿನ ಉದಯಪುರದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ನಾಯಕರು ಇದು ಮುಸ್ಲಿಮರ ಸರ್ಕಾರ ಎಂದು ಹೇಳಿಕೊಂಡು ಬರುತ್ತಿದ್ದಾರೆ. ಇಂತಹ ಹೇಳಿಕೆಗಳೇ ಸಮಾಜಘಾತುಕರಿಗೆ ಬೆಂಬಲ ನೀಡುತ್ತಿದೆ. ಸರ್ಕಾರದ ಬೆಂಬಲದಿಂದಾಗಿಯೇ ಉದಯಗಿರಿ ಪೊಲೀಸ್ ಠಾಣೆಯನ್ನು ಧ್ವಂಸ ಮಾಡಲು ಪ್ರಯತ್ನಿಸಿದ್ದಾರೆ. ಮತಾಂಧರ ಮೇಲಿನ ಪ್ರಕರಣಗಳನ್ನು ಸರ್ಕಾರ ವಾಪಸ್ ಪಡೆಯುತ್ತಿರುವುದರಿಂದ ಪೊಲೀಸರ ಆತ್ಮಸ್ಥೈರ್ಯ ಕುಗ್ಗುತ್ತಿದೆ. ಹುಬ್ಬಳ್ಳಿ ಗಲಭೆ ಪ್ರಕರಣಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದರಿಂದ ಸಮಾಜಘಾತುಕರಿಗೆ ಭಯವೇ ಇಲ್ಲದಂತಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಇದು ಮುಸ್ಲಿಮರ ಸರ್ಕಾರ ಎಂದು ಹೇಳಿಕೊಂಡು ಬರುತ್ತಿದ್ದಾರೆ. ಇಂತಹ ಹೇಳಿಕೆಗಳೇ ಸಮಾಜಘಾತುಕರಿಗೆ ಬೆಂಬಲ ನೀಡುತ್ತಿದೆ. ಸರ್ಕಾರದ ಬೆಂಬಲದಿಂದಾಗಿಯೇ ಉದಯಗಿರಿ ಪೊಲೀಸ್ ಠಾಣೆಯನ್ನು ಧ್ವಂಸ ಮಾಡಲು ಪ್ರಯತ್ನಿಸಿದ್ದಾರೆ.
ಮತಾಂಧರ ಮೇಲಿನ ಪ್ರಕರಣಗಳನ್ನು ಸರ್ಕಾರ ವಾಪಸ್ ಪಡೆಯುತ್ತಿರುವುದರಿಂದ ಪೊಲೀಸರ ಆತ್ಮಸ್ಥೈರ್ಯ… pic.twitter.com/W4WvQ9Fwbe
— BJP Karnataka (@BJP4Karnataka) February 11, 2025