alex Certify BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಬೆಂಕಿ ತಗುಲಿ ಇಬ್ಬರು ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಬೆಂಕಿ ತಗುಲಿ ಇಬ್ಬರು ಸಜೀವ ದಹನ

ಕೊಪ್ಪಳ : ಭೀಕರ ಅಪಘಾತ ಸಂಭವಿಸಿ ಇಬ್ಬರು ಸಜೀವ ದಹನಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಬಳಿ ನಡೆದಿದೆ.

ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಗೂಡ್ಸ್ ವಾಹನ ಡಿಕ್ಕಿಯಾಗಿ ಗೂಡ್ಸ್ ವಾಹನಕ್ಕೆ ಬೆಂಕಿ ತಗುಲಿ ಇಬ್ಬರು ಸಜೀವವಾಗಿ ದಹನವಾಗಿದ್ದಾರೆ.

ಮೃತರನ್ನು ತೊಡಕಿ ಗ್ರಾಮದ ಸಿದ್ದಪ್ಪ (23) ಹಾಗೂ ಅಂಜನಪ್ಪ (30) ಎಂದು ಗುರುತಿಸಲಾಗಿದೆ. ಮೃತರು ಜಿಲ್ಲೆಯ ತೊಡಗಿ ಗ್ರಾಮದ ಮೂಲದವರು ಎಂದು ಗುರುತಿಸಲಾಗಿದೆ. ಈ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...