alex Certify BREAKING : ಮಹಾಕುಂಭಮೇಳಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ 10 ಮಂದಿ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಹಾಕುಂಭಮೇಳಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ 10 ಮಂದಿ ಸಾವು.!

ಮಹಾಕುಂಭಮೇಳಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ.

ಮಿರ್ಜಾಪುರ- ಪ್ರಯಾಗ್ ರಾಜ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬೊಲೆರೊ ವಾಹನ ಹಾಗೂ ಬಸ್ ಡಿಕ್ಕಿಯಾಗಿ 10 ಮಂದಿ ಮೃತಪಟ್ಟಿದ್ದು, 19 ಜನರು ಗಾಯಗೊಂಡಿದ್ದಾರೆ.

ಮೃತರು ಛತ್ತೀಸ್ ಗಢದ ಕೊರ್ಬಾ ಜಿಲ್ಲೆಯವರು ಎಂದು ಹೇಳಲಾಗಿದೆ. ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಲು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...