KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಆಸ್ತಿ ಮಾಲೀಕರೇ ಗಮನಿಸಿ : ಇ ಖಾತಾ ಪಡೆಯುವುದು ಈಗ ಬಹಳ ಸುಲಭ, ಜಸ್ಟ್ ಹೀಗೆ ಮಾಡಿ

Published February 18, 2025 at 12:38 pm
Share
SHARE

ಬೆಂಗಳೂರು : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೇ 10ರ ವರೆಗೆ ಇ-ಖಾತಾ ಅಭಿಯಾನ ಆರಂಭಿಸಲಾಗಿದೆ. ಸಂಬಂಧಪಟ್ಟ ದಾಖಲೆಗಳೊಂದಿಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತೆ ಪಡೆದುಕೊಳ್ಳಬಹುದು.

ಇ-ಖಾತಾ ಪಡೆಯಲು ಸರಳ ವಿಧಾನಗಳು

1 ಸರ್ಕಾರದಿಂದ ವಿತರಿಸಿದ ಯಾವುದೇ ಬಗೆಯ ಗುರುತಿನ ಚೀಟಿ
2 ಆಸ್ತಿ ಮಾಲೀಕರ ಫೋಟೊ
3 ಮಾಲೀಕತ್ವ ದೃಢೀಕರಿಸುವ ನೋಂದಾಯಿತ ದಾಖಲೆಗಳು
4. ಸ್ವತ್ತಿನ ಋಣಭಾರ ಪ್ರಮಾಣ ಪತ್ರ
5 ಸ್ವತ್ತಿನ ಛಾಯಾಚಿತ್ರ
6 ಆಸ್ತಿ ತೆರಿಗೆ ಪಾವತಿಸಿದ ರಶೀದಿ

ಈ ಮೇಲಿನ ದಾಖಲೆಗಳೊಂದಿಗೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತೆ ದಾಖಲೆಯನ್ನು ಪಡೆದುಕೊಳ್ಳಬಹುದು. ಈಗಾಗಲೇ ಇರುವ ಕೈಬರಹ ಖಾತೆಗೆ ಇ-ಖಾತಾ ಪಡೆಯಿರಿ.

ಸಹಾಯವಾಣಿ 
080-23003100

You Might Also Like

ಡೂಪ್ಲಿಕೇಟ್’ ಸಿನಿಮಾ ನನಗೆ ತೃಪ್ತಿ ನೀಡಲಿಲ್ಲ: ಸೋನಾಲಿ ಬೇಂದ್ರೆ ಮನಬಿಚ್ಚಿ ಮಾತು !

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಕೋವಿಡ್ ಪ್ರಕರಣ: ಮಂಡ್ಯದಲ್ಲಿ ಮೊದಲ ಕೇಸ್ ಪತ್ತೆ

BIG NEWS: 11 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ಪತ್ತೆ!

ಮಕ್ಕಳನ್ನು ಸನ್‌ರೂಫ್‌ನಿಂದ ಹೊರಗಿಟ್ಟರೆ ಅಪಾಯ: ಪೊಲೀಸರ ಮಾರ್ಗದರ್ಶನಕ್ಕೆ ವ್ಯಾಪಕ ಮೆಚ್ಚುಗೆ |Watch

BIG NEWS: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳ ವಿರುದ್ಧವೂ FIR ದಾಖಲು

TAGGED:just do this!Property Owners Note : Getting this account is now very easy
Share This Article
Facebook Copy Link Print

Latest News

ಡೂಪ್ಲಿಕೇಟ್’ ಸಿನಿಮಾ ನನಗೆ ತೃಪ್ತಿ ನೀಡಲಿಲ್ಲ: ಸೋನಾಲಿ ಬೇಂದ್ರೆ ಮನಬಿಚ್ಚಿ ಮಾತು !
BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಕೋವಿಡ್ ಪ್ರಕರಣ: ಮಂಡ್ಯದಲ್ಲಿ ಮೊದಲ ಕೇಸ್ ಪತ್ತೆ
BIG NEWS: 11 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ಪತ್ತೆ!
ಮಕ್ಕಳನ್ನು ಸನ್‌ರೂಫ್‌ನಿಂದ ಹೊರಗಿಟ್ಟರೆ ಅಪಾಯ: ಪೊಲೀಸರ ಮಾರ್ಗದರ್ಶನಕ್ಕೆ ವ್ಯಾಪಕ ಮೆಚ್ಚುಗೆ |Watch

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಓಲಾ ಎಲೆಕ್ಟ್ರಿಕ್‌ನಿಂದ ಹೋಳಿ ಧಮಾಕಾ: S1 ಸ್ಕೂಟರ್‌ಗಳ ಮೇಲೆ ಭರ್ಜರಿ ರಿಯಾಯಿತಿ !
ಪೊಲೀಸರನ್ನೇ ರೇಗಿಸಿದ ಬೈಕ್ ಸವಾರ ; ಸಿಕ್ಕಿಬಿದ್ದ ಮೇಲೆ ಬದಲಾಯ್ತು ವರಸೆ | Watch Video
ಪಿ.ಯು.ಸಿ. ಬೇಕೆ ? ವಾಹನದ ಗಾಜಿಗೆ ಈ ಸ್ಟಿಕ್ಕರ್ ಕಡ್ಡಾಯ !

Entertainment

BREAKING : ನಟ ದರ್ಶನ್ ಅನ್ ಫಾಲೋ ಬೆನ್ನಲ್ಲೇ ಸುಮಲತಾ ಪೋಸ್ಟ್..! ಮಗನಿಗೆ ಅಮ್ಮ ಟಾಂಗ್..?
BIG NEWS : ನಟ ಧನುಷ್-ರಶ್ಮಿಕಾ ಮಂದಣ್ಣ  ಅಭಿನಯದ ಬಹು ನಿರೀಕ್ಷಿತ  ‘ಕುಬೇರಾ’ ಟೀಸರ್ ರಿಲೀಸ್ |WATCH TEASER
ತಾಯಿಯ ಚಾಣಾಕ್ಷತನಕ್ಕೆ ನಕ್ಕು, ಮಗುವಿನ ಮುಗ್ಧತೆಗೆ ಮರುಳಾದ ನೆಟ್ಟಿಗರು | Watch Video

Sports

IPL 2025 ಕ್ವಾಲಿಫೈಯರ್ 2: MI vs PBKS – ಫೈನಲ್‌ಗೇರಲು ಇಂದು ಮಹಾ ಕದನ !
“ನಾನು ಹಿನ್ನಾಯ, ನೀವು ಯಾಕೆ ನಿವೃತ್ತಿ ತೆಗೆದುಕೊಂಡಿರಿ?” – ಹರ್ಭಜನ್ ಪುತ್ರಿಯಿಂದ ಕೊಹ್ಲಿಗೆ ಭಾವನಾತ್ಮಕ ಸಂದೇಶ !
“ಇವರು ಯಾರು ?” – ಕ್ವಾಲಿಫೈಯರ್‌ನಲ್ಲಿ ಹೊಸ ಮುಖ ಕಂಡು ವಿರಾಟ್ ಕೊಹ್ಲಿ ಅಚ್ಚರಿ !

Special

ಕ್ಯಾರೆಟ್ ನಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ…?
ʼತೂಕʼ ಹೆಚ್ಚಾಗಲು ಕಾರಣವಾಗುತ್ತೆ ಇವುಗಳ ಅಧಿಕ ಸೇವನೆ
ಹೀಗೆ ತಯಾರಿಸಿ ಗಟ್ಟಿ ಮೊಸರು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?