alex Certify BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಹಾಡಹಗಲೇ ನೈಜೀರಿಯಾ ಪ್ರಜೆ ಹತ್ಯೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಹಾಡಹಗಲೇ ನೈಜೀರಿಯಾ ಪ್ರಜೆ ಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ನೈಜೀರಿಯಾ ಮೂಲದ ವ್ಯಕ್ತಿಯೋರ್ವನನ್ನು ಹಾಡಹಗಲೇ ಹೊಡೆದು ಹತ್ಯೆ ಮಾಡಲಾಗಿದೆ.

ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಚಿಕನ್ ತರಲು ಮನೆಯಿಂದ ಹೊರ ಬಂದಿದ್ದ ವಿದೇಶಿ ಪ್ರಜೆ ಸ್ಥಳೀಯನ ಜೊತೆ ಗಲಾಟೆ ಮಾಡಿಕೊಂಡಿದ್ದಾರೆ, ಈ ವೇಳೆ ಆತ ಮರದ ತುಂಡಿನಿಂದ ವಿದೇಶಿ ಪ್ರಜೆ ಮೇಲೆ ಹಲ್ಲೆ ನಡೆಸಿದ್ದಾನೆ.
ಹಲ್ಲೆ ಬಳಿಕ ಗಾಯಗೊಂಡ ವಿದೇಶಿ ಪ್ರಜೆ ಸ್ವಲ್ಪ ದೂರ ಓಡಿ ಹೋಗಿ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಬಾಗಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...