ಹಾಸನ : ಹಾಸನದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪತ್ನಿಯ ಕತ್ತುಸೀಳಿ ಪತಿ ಬರ್ಬರವಾಗಿ ಹತ್ಯೆಗೈಯಲಾಗಿದೆ.
ಹಾಸನ ತಾಲೂಕಿನ ಸಕಲೇಶಪುರದ ಹಿರಿಯೂರು ಕೊಡಿಗೆಯಲ್ಲಿ ಈ ಘಟನೆ ನಡೆದಿದೆ.
ಮಂಜುಳಾ ಎಂಬುವವರನ್ನು ಪತಿ ಯೋಗೇಶ್ ಕತ್ತು ಸೀಳಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಕೌಟುಂಬಿಕ ಕಲಹಕ್ಕೆ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಪರಾರಿಯಾದ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.