alex Certify SHOCKING : ಚಿಕ್ಕಬಳ್ಳಾಪುರದಲ್ಲಿ ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವು, ತಾಯಿಗೆ ಗಂಭೀರ ಗಾಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಚಿಕ್ಕಬಳ್ಳಾಪುರದಲ್ಲಿ ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವು, ತಾಯಿಗೆ ಗಂಭೀರ ಗಾಯ.!

ಚಿಕ್ಕಬಳ್ಳಾಪುರ : ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಮೃತಪಟ್ಟು, ತಾಯಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಾಲಗಾನಹಳ್ಳಿಯಲ್ಲಿ ನಡೆದಿದೆ.

ಮೃತ ಬಾಲಕನನ್ನು ಪ್ರಥ್ವಿಗರಾಜ್ (3) ಎಂದು ಗುರುತಿಸಲಾಗಿದೆ . ಗರ್ಭಿಣಿ ತಾಯಿ ಮೋನಿಕಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೋನಿಕಾ ತನ್ನ ತವರು ಮನೆ ಹಾಲಗಾನಹಳ್ಳಿಗೆ ಬಂದಿದ್ದಾಗ ಈ ಘಟನೆ ನಡೆದಿದೆ.

ನಿನ್ನೆ ಭಾನುವಾರ ಮನೆಯ ಮುಂದೆ ಇದ್ದ ತೆಂಗಿನ ಮರ ಮುರಿದು ಬಿದ್ದಿದ್ದು, ಮಗು ಮೃತಪಟ್ಟಿದೆ. , ತಾಯಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...