alex Certify BREAKING : ಹಾವೇರಿಯಲ್ಲಿ ಘೋರ ಘಟನೆ : ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾವೇರಿಯಲ್ಲಿ ಘೋರ ಘಟನೆ : ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು.!

ಹಾವೇರಿ : ಹಾವೇರಿಯಲ್ಲಿ ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಶಿಗ್ಗಾವಿ ತಾಲೂಕಿನ ಅತ್ತಿಗೇರಿಯಲ್ಲಿ ನಡೆದಿದೆ.

ಮೃತ ಬಾಲಕರನ್ನು ಪ್ರಜ್ವಲ್ ದೇವರಮನಿ (14) ಹಾಗೂ ಸನತ್ ರೆಡ್ಡಿ (14) ಎಂದು ಗುರುತಿಸಲಾಗಿದೆ.
ಸದ್ಯ, ಕೆರೆಯಲ್ಲಿ ಪ್ರಜ್ವಲ್ ದೇವರಮನಿ ಶವ ಪತ್ತೆಯಾಗಿದ್ದು, ಸನತ್ ಎಂಬ ಬಾಲಕನ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಬಾಲಕರು ಕೆರೆಗೆ ಈಜಲು ಹೋಗಿ ಮೃತಪಟ್ಟಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...