alex Certify BIG NEWS: ಪಟಾಕಿ ಸಂಗ್ರಹಣಾ ಘಟಕದಲ್ಲಿ ಭೀಕರ ಸ್ಫೊಟ: ಮೂವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಟಾಕಿ ಸಂಗ್ರಹಣಾ ಘಟಕದಲ್ಲಿ ಭೀಕರ ಸ್ಫೊಟ: ಮೂವರು ದುರ್ಮರಣ

ಧರ್ಮಪುರಿ: ಪಟಾಕಿ ಸಂಗ್ರಹಣಾ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದಿದೆ.

ಮೃತರನ್ನು ಷಣ್ಮುಗಂ, ತಿರುಮಲರ್ ಹಾಗೂ ಮಂಜು ಎಂದು ಗುರುತಿಸಲಾಗಿದೆ. ಮೃತರು ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಸ್ಫೋಟದ ಭೀಕರತೆಗೆ ಘಟಕ ಸಂಪೂರ್ಣ ಛಿದ್ರ ಛಿದ್ರಗೊಂಡಿದೆ.

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಸರ್ಕಾರದ ಪರವಾನಿ ಪಡೆದು ಕಾರ್ಯನಿರ್ವಹಿಸುತ್ತಿರುವ ಪಟಾಕಿ ಗೋದಾಮಿನಲ್ಲಿಯೇ ಈ ದುರಂತ ಸಂಭವಿಸಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರೆದಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Plíseň bude navždy pryč: využijte 10 druhů ovoce, které Jak vám domácnost stále unikají Kardiologové doporučují bílkovinu č. 1 pro zdravé Jak jednoduše odstranit připečené jídlo z pánve: účinný Nová snídaňová kaše snižující